3:33 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ನಗರದ ಹಲವೆಡೆ ವಿದ್ಯಾರ್ಥಿಗಳಿಂದ ‘ಸುದ್ದಿ ಹರಡುವ ಮುನ್ನ’ ಬೀದಿ ನಾಟಕ ಪ್ರದರ್ಶನ

22/04/2022, 21:44

ಮಂಗಳೂರು (ReporterKarnataka.com)

ಸಂತ ಅಲೋಶಿಯಸ್ ಕಾಲೇಜ್‌ನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ರೇಡಿಯೋ ಸಾರಂಗ್ ಸಹಯೋಗದಲ್ಲಿ ಸುದ್ದಿ ಹರಡುವ ಮುನ್ನ ಎನ್ನುವ ಬೀದಿ ನಾಟಕ ನಗರದಟ ಸರ್ವಿಸ್ ಬಸ್ ಸ್ಟ್ಯಾಂಡ್, ರೋಶನಿ ನಿಲಯ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರದರ್ಶನಗೊಂಡಿತು.



ಸುದ್ದಿ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾಗುವ ಸುಳ್ಳು ಸುದ್ದಿ ಹಾಗೂ


ಯೋಚನೆ ಮಾಡದೇ ಸುದ್ದಿಗಳನ್ನು ಹಂಚಿಕೊಳ್ಳುವ ಮಂದಿಯನ್ನು ಎಚ್ಚರಿಸುವ ಆಶಯವನ್ನು ಈ ಬೀದಿ ನಾಟಕ ಇಟ್ಟುಕೊಂಡಿದ್ದು ವಿಡಂಬಣಾತ್ಮಕವಾಗಿ ಮೂಡಿಬಂತು.


ಮನೋಜ್ ವಾಮಂಜೂರು ನಾಟಕವನ್ನು ರಚಿಸಿದ್ದು, ಮೇಘನಾ ಕುಂದಾಪುರ ನಿರ್ದೇಶಿಸಿ, ನಟಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು