2:57 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ನಗರದ ಹಲವೆಡೆ ವಿದ್ಯಾರ್ಥಿಗಳಿಂದ ‘ಸುದ್ದಿ ಹರಡುವ ಮುನ್ನ’ ಬೀದಿ ನಾಟಕ ಪ್ರದರ್ಶನ

22/04/2022, 21:44

ಮಂಗಳೂರು (ReporterKarnataka.com)

ಸಂತ ಅಲೋಶಿಯಸ್ ಕಾಲೇಜ್‌ನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ರೇಡಿಯೋ ಸಾರಂಗ್ ಸಹಯೋಗದಲ್ಲಿ ಸುದ್ದಿ ಹರಡುವ ಮುನ್ನ ಎನ್ನುವ ಬೀದಿ ನಾಟಕ ನಗರದಟ ಸರ್ವಿಸ್ ಬಸ್ ಸ್ಟ್ಯಾಂಡ್, ರೋಶನಿ ನಿಲಯ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರದರ್ಶನಗೊಂಡಿತು.



ಸುದ್ದಿ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾಗುವ ಸುಳ್ಳು ಸುದ್ದಿ ಹಾಗೂ


ಯೋಚನೆ ಮಾಡದೇ ಸುದ್ದಿಗಳನ್ನು ಹಂಚಿಕೊಳ್ಳುವ ಮಂದಿಯನ್ನು ಎಚ್ಚರಿಸುವ ಆಶಯವನ್ನು ಈ ಬೀದಿ ನಾಟಕ ಇಟ್ಟುಕೊಂಡಿದ್ದು ವಿಡಂಬಣಾತ್ಮಕವಾಗಿ ಮೂಡಿಬಂತು.


ಮನೋಜ್ ವಾಮಂಜೂರು ನಾಟಕವನ್ನು ರಚಿಸಿದ್ದು, ಮೇಘನಾ ಕುಂದಾಪುರ ನಿರ್ದೇಶಿಸಿ, ನಟಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು