12:55 AM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ನಗರದ ಹಲವೆಡೆ ವಿದ್ಯಾರ್ಥಿಗಳಿಂದ ‘ಸುದ್ದಿ ಹರಡುವ ಮುನ್ನ’ ಬೀದಿ ನಾಟಕ ಪ್ರದರ್ಶನ

22/04/2022, 21:44

ಮಂಗಳೂರು (ReporterKarnataka.com)

ಸಂತ ಅಲೋಶಿಯಸ್ ಕಾಲೇಜ್‌ನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ರೇಡಿಯೋ ಸಾರಂಗ್ ಸಹಯೋಗದಲ್ಲಿ ಸುದ್ದಿ ಹರಡುವ ಮುನ್ನ ಎನ್ನುವ ಬೀದಿ ನಾಟಕ ನಗರದಟ ಸರ್ವಿಸ್ ಬಸ್ ಸ್ಟ್ಯಾಂಡ್, ರೋಶನಿ ನಿಲಯ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರದರ್ಶನಗೊಂಡಿತು.



ಸುದ್ದಿ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾಗುವ ಸುಳ್ಳು ಸುದ್ದಿ ಹಾಗೂ


ಯೋಚನೆ ಮಾಡದೇ ಸುದ್ದಿಗಳನ್ನು ಹಂಚಿಕೊಳ್ಳುವ ಮಂದಿಯನ್ನು ಎಚ್ಚರಿಸುವ ಆಶಯವನ್ನು ಈ ಬೀದಿ ನಾಟಕ ಇಟ್ಟುಕೊಂಡಿದ್ದು ವಿಡಂಬಣಾತ್ಮಕವಾಗಿ ಮೂಡಿಬಂತು.


ಮನೋಜ್ ವಾಮಂಜೂರು ನಾಟಕವನ್ನು ರಚಿಸಿದ್ದು, ಮೇಘನಾ ಕುಂದಾಪುರ ನಿರ್ದೇಶಿಸಿ, ನಟಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು