1:46 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಭಟ್ಕಳ ಎಸ್ ಬಿಐ ಶಾಖೆಯಲ್ಲಿ 1.50 ಕೋಟಿ ಅವ್ಯವಹಾರ: ಮಂಗಳೂರು ಮೂಲದ ಮೆನೇಜರ್ ನಾಪತ್ತೆ

23/04/2022, 21:52

ಭಟ್ಕಳ(reporterkarnataka.com): 
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಭಟ್ಕಳ ಬಝಾರ್ ಶಾಖೆಯಲ್ಲಿ 1.50 ಕೋಟಿ ಅವ್ಯವಹಾರ ನಡೆಸಿದ ಆರೋಪಿ ಮಂಗಳೂರು ಮೂಲದ ಬ್ಯಾಂಕ್ ಮೆನೇಜರ್ ನಾಪತ್ತೆಯಾಗಿದ್ದಾರೆ.

ಮಂಗಳೂರಿನ ಕಾವೂರು ನಿವಾಸಿಯಾದ ಅನುಪ್ ದಿನಕರ ಪೈ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಎಸ್ ಬಿಐನ ಬಜಾರ್ ಶಾಖೆಯಲ್ಲಿ 2019ರಿಂದ 2022ರ ಏಪ್ರಿಲ್ ಅವಧಿಯಲ್ಲಿ ಈ ಅವ್ಯವಹಾರ ನಡೆದಿದೆ. ಈ ಕುರಿತು ಪ್ರಸ್ತುತ ಬಝಾರ್ ಶಾಖೆಯ ಮೆನೇಜರ್ ರಾಘವೇಂದ್ರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಬ್ಯಾಂಕ್ ಶಾಖೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲಧಿಕಾರಿಗಳ ತಪಾಸಣೆಯಿಂದ ಕೂಡ ಬಹಿರಂಗವಾಗಿದೆ‌ ಎಂಬ‌ ಮಾಹಿತಿ ಲಭ್ಯವಾಗಿದೆ. 

ಆರೋಪಿ ದಿನಕರ್ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು