12:07 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಭಟ್ಕಳ ಎಸ್ ಬಿಐ ಶಾಖೆಯಲ್ಲಿ 1.50 ಕೋಟಿ ಅವ್ಯವಹಾರ: ಮಂಗಳೂರು ಮೂಲದ ಮೆನೇಜರ್ ನಾಪತ್ತೆ

23/04/2022, 21:52

ಭಟ್ಕಳ(reporterkarnataka.com): 
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಭಟ್ಕಳ ಬಝಾರ್ ಶಾಖೆಯಲ್ಲಿ 1.50 ಕೋಟಿ ಅವ್ಯವಹಾರ ನಡೆಸಿದ ಆರೋಪಿ ಮಂಗಳೂರು ಮೂಲದ ಬ್ಯಾಂಕ್ ಮೆನೇಜರ್ ನಾಪತ್ತೆಯಾಗಿದ್ದಾರೆ.

ಮಂಗಳೂರಿನ ಕಾವೂರು ನಿವಾಸಿಯಾದ ಅನುಪ್ ದಿನಕರ ಪೈ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಎಸ್ ಬಿಐನ ಬಜಾರ್ ಶಾಖೆಯಲ್ಲಿ 2019ರಿಂದ 2022ರ ಏಪ್ರಿಲ್ ಅವಧಿಯಲ್ಲಿ ಈ ಅವ್ಯವಹಾರ ನಡೆದಿದೆ. ಈ ಕುರಿತು ಪ್ರಸ್ತುತ ಬಝಾರ್ ಶಾಖೆಯ ಮೆನೇಜರ್ ರಾಘವೇಂದ್ರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಬ್ಯಾಂಕ್ ಶಾಖೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲಧಿಕಾರಿಗಳ ತಪಾಸಣೆಯಿಂದ ಕೂಡ ಬಹಿರಂಗವಾಗಿದೆ‌ ಎಂಬ‌ ಮಾಹಿತಿ ಲಭ್ಯವಾಗಿದೆ. 

ಆರೋಪಿ ದಿನಕರ್ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು