4:44 PM Friday4 - July 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಮೇ 6: ಬಿಜೈ ಗೋಳಿಮಜಲ್ ಕರ್ಕೇರ ಮೂಲಸ್ಥಾನದಲ್ಲಿ ಮೂಲದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ

23/04/2022, 21:59

ಮಂಗಳೂರು(reporterkarnataka.com): ನಗರದ ಬಿಜೈ ಗೋಳಿಮಜಲ್ ನ ಕರ್ಕೇರ ಮೂಲಸ್ಥಾನದ ಮೂಲ ಮನೆಯಲ್ಲಿ ಮೂಲದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಮೇ 6ರಂದು ನಡೆಯಲಿದೆ.

ಬಿಜೈ ಆನೆಗುಂಡಿಯ ಮೂಲ ಮನೆಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಜರುಗಲಿದೆ. ಈ ಸಂದರ್ಭದಲ್ಲಿ ಮೂಲ ಧರ್ಮ ದೈವಗಳ ಕೋಲ ಸೇವೆ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಗಣಹೋಮ, ಸತ್ಯನಾರಾಯಣ ಪೂಜೆ, ಮುಡಿಪು ಸಮಾರಾಧನೆ, ದೈವಗಳ ಪರ್ವ ಸೇವೆ, ಅಲಂಕಾರ ಸೇವೆ ನಡೆಯಲಿದೆ. 11 ಗಂಟೆಗೆ ಮಂಗಳಾರತಿ, ಸಂಜೆ

5 ಗಂಟೆಗೆ ದೈವಗಳ ಭಂಡಾರ ಏರುವುದು, 7 ಗಂಟೆಗೆ ದೈವಗಳ ಗಗ್ಗರ ಸೇವೆ ನಡೆಯಲಿದೆ.ಮೇ 7ರಂದು ಸಂಜೆ 7 ಗಂಟೆಗೆ ದೈವಗಳಿಗೆ ಅಗೇಲು ಸೇವೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು