5:14 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಇಂದಿನಿಂದ ಮೇ 3ರವರೆಗೆ ʼಖೇಲೋ ಇಂಡಿಯಾ ಗೇಮ್ಸ್‌ʼ : ಕ್ರೀಡಾಪಟುಗಳ ʼಬೆಂಗಳೂರು ದರ್ಶನʼಕ್ಕೆ ವಿಶೇಷ ಬಸ್‌ ವ್ಯವಸ್ಥೆ

24/04/2022, 09:56

ಬೆಂಗಳೂರು(reporterkarnataka.com): ನಗರದಲ್ಲಿ ಇಂದಿನಿಂದ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021‌ ಶುರುವಾಗಲಿದ್ದು, ಬೆಂಗಳೂರಿಗೆ ಬರುವ ಕ್ರೀಡಾಪಟುಗಳಿಗೆ ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ.

ನಗರಕ್ಕೆ ಆಗಮಿಸುವ ಕ್ರೀಡಾಪಟುಗಳಿಗೆ ಬಿಎಂಟಿಸಿ ವಿಶೇಷ ಬಸ್‌ ವ್ಯವಸ್ಥೆ ಮಾಡಿದ್ದು, ಬೆಂಗಳೂರು ನಗರದ ಪ್ರೇಕ್ಷಣೀಯ ಸ್ಥಳಗಳನ್ನ ಪರಿಚಯಿಸಿ, ವೀಕ್ಷಿಸುವುದಕ್ಕೆ ವಿಶೇಷ ಬೆಂಗಳೂರು ದರ್ಶಿನಿ ಬಸ್‌ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಬೆಂಗಳೂರು ದರ್ಶನಕ್ಕೆ ಬಿಎಂಟಿಸಿ, ವಿಶೇಷ ಎಸಿ ವೋಲ್ಟೋ ಬಸ್‌ ವ್ಯವಸ್ಥೆ ಕಲ್ಪಿಸಿದ್ದು, ಇದಕ್ಕಾಗಿ ಮೂರು ಬಸ್‌ಗಳನ್ನ ಮೀಸಲಿರಿಸಲಾಗಿದೆ. ಅಂದಹಾಗೆ, ನಗರದಲ್ಲಿ ನಾಳೆಯಿಂದ ಮೇ 3ರವರೆಗೆ ಖೇಲೋ ಇಂಡಿಯಾ ಗೇಮ್ಸ್‌ ನಡೆಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು