12:05 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಇಂದಿನಿಂದ ಮೇ 3ರವರೆಗೆ ʼಖೇಲೋ ಇಂಡಿಯಾ ಗೇಮ್ಸ್‌ʼ : ಕ್ರೀಡಾಪಟುಗಳ ʼಬೆಂಗಳೂರು ದರ್ಶನʼಕ್ಕೆ ವಿಶೇಷ ಬಸ್‌ ವ್ಯವಸ್ಥೆ

24/04/2022, 09:56

ಬೆಂಗಳೂರು(reporterkarnataka.com): ನಗರದಲ್ಲಿ ಇಂದಿನಿಂದ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021‌ ಶುರುವಾಗಲಿದ್ದು, ಬೆಂಗಳೂರಿಗೆ ಬರುವ ಕ್ರೀಡಾಪಟುಗಳಿಗೆ ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ.

ನಗರಕ್ಕೆ ಆಗಮಿಸುವ ಕ್ರೀಡಾಪಟುಗಳಿಗೆ ಬಿಎಂಟಿಸಿ ವಿಶೇಷ ಬಸ್‌ ವ್ಯವಸ್ಥೆ ಮಾಡಿದ್ದು, ಬೆಂಗಳೂರು ನಗರದ ಪ್ರೇಕ್ಷಣೀಯ ಸ್ಥಳಗಳನ್ನ ಪರಿಚಯಿಸಿ, ವೀಕ್ಷಿಸುವುದಕ್ಕೆ ವಿಶೇಷ ಬೆಂಗಳೂರು ದರ್ಶಿನಿ ಬಸ್‌ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಬೆಂಗಳೂರು ದರ್ಶನಕ್ಕೆ ಬಿಎಂಟಿಸಿ, ವಿಶೇಷ ಎಸಿ ವೋಲ್ಟೋ ಬಸ್‌ ವ್ಯವಸ್ಥೆ ಕಲ್ಪಿಸಿದ್ದು, ಇದಕ್ಕಾಗಿ ಮೂರು ಬಸ್‌ಗಳನ್ನ ಮೀಸಲಿರಿಸಲಾಗಿದೆ. ಅಂದಹಾಗೆ, ನಗರದಲ್ಲಿ ನಾಳೆಯಿಂದ ಮೇ 3ರವರೆಗೆ ಖೇಲೋ ಇಂಡಿಯಾ ಗೇಮ್ಸ್‌ ನಡೆಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು