8:46 AM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಮೋಜು-ಮಸ್ತಿ; ಮೂಕನಮನೆ  ಜಲಪಾತದಲ್ಲಿ ಈಜಲು ಹೋದ ಇಬ್ಬರು ಯುವಕರ ಸಾವು

25/04/2022, 23:33

ಸಕಲೇಶಪುರ(reporterkarnataka.com): ಇಲ್ಲಿನ ಹೆತ್ತೂರು ಹೋಬಳಿಯ ಮೂಕನಮನೆ ಜಲಪಾತದಲ್ಲಿ ಈಜಲು ಹೋಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಸಕಲೇಶಪುರದ ಚಿಕ್ಕ ಕುಂದೂರು ಗ್ರಾಮದ ಕುಮಾರ್ (38) ಹಾಗೂ ಕೊಡಗಿನ ಕೊಡ್ಲಿಪೇಟೆ ನಿವಾಸಿ ಕಿಶೋರ್ (34 ) ಮೃತಪಟ್ಟ 
ದುರ್ದೈವಿಗಳು .ನಾಲ್ಕು ಜನ ಸ್ನೇಹಿತರು ಮೂಕನಮನೆ ಜಲಪಾತ ದ ಸಮೀಪದ ಅರಣ್ಯದಲ್ಲಿ ಮೋಜು-ಮಸ್ತಿ ಪಾರ್ಟಿ ಮಾಡಿ ಜಲಪಾತಕ್ಕೆ ಹೋಗಿದ್ದಾರೆ. ಈ ಸಮಯದಲ್ಲಿ ಇಬ್ಬರೂ ಈಜಲು ಹೋಗಿ ನೀರಿನಲ್ಲಿ ಮುಳುಗಿ

ಮೃತಪಟ್ಟಿದ್ದಾರೆ. ಬೇಸಿಗೆಕಾಲ ಆಗಿರುವುದರಿಂದ ಜಲಪಾತದಲ್ಲಿ ಅತಿ ಹೆಚ್ಚು ನೀರು ಇರಲಿಲ್ಲ. ಯುವಕರ ಬೇಜಾಬ್ದಾರಿಯಿಂದ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ ಪ್ರಕರಣ ಯಸಳೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು