6:54 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ವಿಜಯಪುರ: ಜೋಡೆತ್ತುಗಳಿಂದ ಮುಖ್ಯಮಂತ್ರಿ ಬೊಮ್ಮಾಯಿಯ ತಿವಿಯಲು ಯತ್ನ; ಇದಕ್ಕೆಲ್ಲ ಕಾರಣ ಏನು ಗೊತ್ತೇ?

26/04/2022, 16:29

ವಿಜಯಪುರ(reporterkarnataka.com):  ಜನಜಂಗುಳಿಯ ಗದ್ದಲದಿಂದ ಬೆದರಿದ ಜೋಡೆತ್ತುಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತಿವಿಯಲು ಯತ್ನಿಸಿದ ಘಟನೆ ವಿಜಯಪುರದ ತಾಳಿಕೋಟೆಯ ಬಂಟನೂರಲ್ಲಿ ನಡೆದಿದೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಬಂಟನೂರು ಸಮೀಪದ ಬೂದಿಹಾಳ ಪೀರಾಪುರ ಏತ ನೀರಾವರಿ ಯೋಜನೆ ಶಂಕು ಸ್ಥಾಪನೆಗೆ ಆಗಮಿಸಿದ್ದರು. ಬಳಿಕ ಸಿಎಂ ಅವರು ಬಂಟನೂರು ಗ್ರಾಮದ ರೈತರಿಂದ ಜೋಡೆತ್ತು ಹಾಗೂ ಹಸು ಕಾಣಿಕೆ ಕಾರ್ಯಕ್ರಮದಲ್ಲಿ ಜೋಡೆತ್ತುವನ್ನು ಕಾಣಿಕೆ ನೀಡುವ ಕಾರ್ಯಕ್ರಮವಿತ್ತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಜೋಡೆತ್ತುವನ್ನು ನೋಡಲು ಹೋದಾಗ ಜನಜಂಗುಳಿ ಮತ್ತು ಗದ್ದಲದಿಂದ ಗಾಬರಿಗೊಂಡು ಬೊಮ್ಮಾಯಿ ಅವರನ್ನು ತಿವಿಯಲು ಮುಂದಾಯಿತು. ಸ್ಥಳದಲ್ಲೇ ಇದ್ದ ರೈತ ಎ. ಎಸ್. ಪಿ. ರಾಮ್ ಅರಸಿದ್ದಿ ಎಂಬುವವರು ತಕ್ಷಣ ಎತ್ತಿನ ಕೊಂಬನ್ನು ಹಿಡಿದು ಹಿಂದಕ್ಕೆ ಎಳೆದು ಮುಖ್ಯಮಂತ್ರಿಯವರನ್ನು ಪಾರು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು