4:20 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

ಶಿರ್ವ: ವಿದೇಶಕ್ಕೆ ಹೋಗಿ ಬಂದ ಮಹಿಳೆ ನಾಪತ್ತೆ

26/04/2022, 22:53

ಕಾರ್ಕಳ(reporterkarnataka.com):   ಮನೆಯಿಂದ ಹೋದ ಮಹಿಳೆಯೊರ್ವರು ಕಾಣೆಯಾದ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಜಂತ್ರ ಎಂಬಲ್ಲಿ ನಡೆದಿದೆ.

ಆಶಾ (32)ಕಾಣೆಯಾದ ಮಹಿಳೆ. ಜನವರಿಯಲ್ಲಿ ವಿದೇಶಕ್ಕೆ ಹೋಗಿ ಎಪ್ರಿಲ್ 23 ರಂದು ಊರಿಗೆ ಆಗಮಿಸಿದ್ದರು. 25 ರಂದು ಯಾರಿಗೂ ಹೇಳದೆ, ಎಲ್ಲಿಯು ಹುಡುಕಾಡಿದರು ಸಿಗದೆ ಕಾಣೆಯಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಹರೆ ಗುರುತು: ಶ್ರೀಮತಿ ಆಶಾ ಪ್ರಾಯ: 32 ವರ್ಷ, ಎಣ್ಣೆಗೆಂಪು ಮೈಬಣ್ಣ, ಎತ್ತರ: 5 ಅಡಿ 02 ಇಂಚು, ಕನ್ನಡ,ತಮಿಳು, ತುಳು,ಹಿಂದಿ ಕೊಂಕಣಿ  ಭಾಷೆ ಮಾತನಾಡುತ್ತಾಳೆ.ಬಿಳಿ ಮತ್ತು ಕಪ್ಪು ಗೆರೆಯ ತುಂಬು ತೋಳಿನ ಟೀ ಶರ್ಟ್, ಪಿಂಕ್ಬಣ್ಣದ ಜಾಕೆಟ್ಟ ಧರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು