8:56 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಶಿರ್ವ: ವಿದೇಶಕ್ಕೆ ಹೋಗಿ ಬಂದ ಮಹಿಳೆ ನಾಪತ್ತೆ

26/04/2022, 22:53

ಕಾರ್ಕಳ(reporterkarnataka.com):   ಮನೆಯಿಂದ ಹೋದ ಮಹಿಳೆಯೊರ್ವರು ಕಾಣೆಯಾದ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಜಂತ್ರ ಎಂಬಲ್ಲಿ ನಡೆದಿದೆ.

ಆಶಾ (32)ಕಾಣೆಯಾದ ಮಹಿಳೆ. ಜನವರಿಯಲ್ಲಿ ವಿದೇಶಕ್ಕೆ ಹೋಗಿ ಎಪ್ರಿಲ್ 23 ರಂದು ಊರಿಗೆ ಆಗಮಿಸಿದ್ದರು. 25 ರಂದು ಯಾರಿಗೂ ಹೇಳದೆ, ಎಲ್ಲಿಯು ಹುಡುಕಾಡಿದರು ಸಿಗದೆ ಕಾಣೆಯಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಹರೆ ಗುರುತು: ಶ್ರೀಮತಿ ಆಶಾ ಪ್ರಾಯ: 32 ವರ್ಷ, ಎಣ್ಣೆಗೆಂಪು ಮೈಬಣ್ಣ, ಎತ್ತರ: 5 ಅಡಿ 02 ಇಂಚು, ಕನ್ನಡ,ತಮಿಳು, ತುಳು,ಹಿಂದಿ ಕೊಂಕಣಿ  ಭಾಷೆ ಮಾತನಾಡುತ್ತಾಳೆ.ಬಿಳಿ ಮತ್ತು ಕಪ್ಪು ಗೆರೆಯ ತುಂಬು ತೋಳಿನ ಟೀ ಶರ್ಟ್, ಪಿಂಕ್ಬಣ್ಣದ ಜಾಕೆಟ್ಟ ಧರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು