1:52 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಾರ್ಕಳ: ಮಾನಸಿಕ ಖಿನ್ನತೆಯಿಂದ ವೃದ್ಧ ನೇಣು ಬಿಗಿದು ಆತ್ಮಹತ್ಯೆ

26/04/2022, 23:37

ಕಾರ್ಕಳ(reporterkarnataka.com): ಮಾನಸಿಕ ಕಾಯಿಲೆ ಯಿಂದ ಬಳಲುತಿದ್ದ ವೃದ್ದರೊಬ್ಬರು
ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಬಂಗಾರುಗುಡ್ಡೆ ದೇಕಿಬೆಟ್ಟು ಎಂಬಲ್ಲಿ ನಡೆದಿದೆ. ನಾರಾಯಣ ನಾಯ್ಕ್  ಆತ್ಮಹತ್ಯೆ (78)ಮಾಡಿಕೊಂಡವರು. ಮಾನಸಿಕ ಖಿನ್ನತೆಗೆ ಒಳಗಾಗಿ ಸುಮಾರು 3-4 ಸಾರಿ  ನಮ್ಮಲ್ಲಿ ತಾನು ಸಾಯುತ್ತೇನೆಂದು ಎಂದು ಹೇಳಿ ಅತ್ಮಹತ್ಯೆಗೆ ಪ್ರಯತ್ನಿಸಿದ್ದರು. ಎ.25 ರಂದು ರಾತ್ರಿ ತನ್ನ ಮನೆಯ ಹಿಂದುಗಡೆ ಇರುವ ದನದ ಕೊಟ್ಟಿಗೆಯ ಹೊರಭಾಗದಲ್ಲಿರುವ ಮೇಲಿನ ಜಂತಿಗೆ  ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು  ಹೆಬ್ರಿ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು