10:50 AM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

 “ಅಪ್ಪೆ ಮಂತ್ರದೇವತೆ” ಟೈಟಲ್ ಲಾಂಚ್: ಶೀಘ್ರ ತೆರೆಗೆ

27/04/2022, 08:53

ಮಂಗಳೂರು(reporterkarnataka.com): “ಶ್ರೀ ಪ್ರಾಪ್ತಿ ಕಲಾವಿದೆರ್ ಕುಡ್ಲ” ಪೌರಾಣಿಕ /ಜನಪದ ನಾಟಕ  “ಅಪ್ಪೆ ಮಂತ್ರದೇವತೆ” ಶೀಘ್ರ ತೆರೆಗೆ ಬರಲಿದ್ದು,  ಟೈಟಲ್ ಲಾಂಚ್ ( ಶೀರ್ಷಿಕೆ ಬಿಡುಗಡೆ) ನೆರವೇರಿದೆ.

ಈ ಸಂದರ್ಭ ದಾಯ್ಜಿವರ್ಲ್ಡ್ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಪ್ರೊಡಕ್ಷನ್ ಮುಖ್ಯಸ್ಥ ಸ್ಟ್ಯಾನಿ ಬೇಳ, ಪ್ರಸಿದ್ಧ ಹಾಸ್ಯ ಕಲಾವಿದ ಪ್ರಜ್ವಲ್ ಕುಮಾರ್ ಗುರುವಾಯನಕೆರೆ, ಭಾಗವತ ಸುದೇಶ್ ಹೆಗ್ಡೆ ಕುತ್ತೆತ್ತೂರು, ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ., ಕೊರಿಯೊಗ್ರಾಫರ್ ಸುಹಾನ್ ಕುಳಾಯಿ ಇದ್ದರು.

ಪ್ರಶಾಂತ್ ಸಿ.ಕೆ. ರಚನೆ, ನಿರ್ದೇಶನದ ಮಂತ್ರದೇವತೆ ಪೌರಾಣಿಕ ನಾಟಕಕ್ಕೆ ಜಿತೇಂದ್ರ ಕುಂದೇಶ್ವರ ಹಾಗೂ ಸುಹಾನ್ ಕುಳಾಯಿ ಅವರ ಸಮಗ್ರ ನಿರ್ವಹಣೆ ಇರಲಿದೆ. ರಂಗದರಸೆ  ಜೆ.ಕೆ ರೈ ಪಿಲಾರ್  ಮೊದಲಾದ ಅಭಿಜಾತ ಕಲಾವಿದರ ಮೂಲಕ ತುಳು ರಂಗಭೂಮಿಗೆ ಧುಮುಕಲಿದೆ.

ನಾಟಕ ಪ್ರದರ್ಶನಗಳು:

ಪ್ರಶಾಂತ್ ಸಿಕೆ ರಚಿಸಿರುವ “ಮಲೆತ ಮೈಮೆ, ಸತ್ಯೊದ ಬಿರುವೆರ್ , ಕಾರ್ಣಿಕದ ತಂಗಡಿ ,

 ನವನೀತ್ ಶೆಟ್ಟಿ ಕದ್ರಿಯವರ ಅಪ್ಪೆ ಭಗವತಿ, ಮುಂತಾದ ಪೌರಾಣಿಕ/ಜನಪದ ನಾಟಕಗಳನ್ನು ಅದ್ಧೂರಿಯಲ್ಲಿ ಪ್ರದರ್ಶನ ಮಾಡಿದೆ. 

ನಂಕ್ ದಾಯೆ , ನಂಕ್ಲ ಕಾಲ ಬರು ,ಏರೆಗ್ ಗೊತ್ತು , ಪಚ್ಚು ಪಾತೆರೊಡು ,ಹಾಗೂ  ಹಲವಾರು ಸಾಮಾಜಿಕ ನಾಟಕಗಳನ್ನು ಈ ತಂಡ  ಯಶಸ್ವಿಯಾಗಿ ರಂಗದಲ್ಲಿ ಪ್ರದರ್ಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು