10:20 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ನಶೆ ಪ್ರಿಯರಿಗೆ ಭಾರಿ ಶಾಕ್: ಬಿಯರ್ ದರ ಶೀಘ್ರದಲ್ಲೇ 10% ದಿಂದ 15% ಹೆಚ್ಚಳ

27/04/2022, 09:04

ಹೊಸದಿಲ್ಲಿ(reporterkarnataka.com) : ಯುಕ್ರೇನ್ ರಷ್ಯಾ ದೇಶಗಳ ನಡುವಿನ ಯುದ್ಧದ ಪರಿಣಾಮ ಹಾಗೂ ದೇಶದ ಬೆಲೆ ಏರಿಕೆಗಳ ಹಿನ್ನೆಲೆಯಲ್ಲಿ ಬಾರ್ಲಿ ಹಾಗೂ ಇನ್ನಿತರ ಕಚ್ಚಾ ವಸ್ತುಗಳ ಬೆಲೆಯಲ್ಲಿ ಗಣನೀಯ ಹೆಚ್ಚಳವಾಗಿರುವುದು ಹಾಗೂ ಪ್ಯಾಕೇಜಿಂಗ್‌ ದರವೂ ಹೆಚ್ಚಾಗಿರುವುದರಿಂದ ಬಿಯರ್‌ನ ಬೆಲೆ ಶೇ. 10ರಿಂದ 15ರಷ್ಟು ಹೆಚ್ಚಳವಾಗಲಿದೆ.

ಈಗಾಗಲೇ ತೆಲಂಗಾಣ, ಹರ್ಯಾಣ ರಾಜ್ಯ ಸರ್ಕಾರಗಳು ತಮ್ಮಲ್ಲಿ ಮಾರಾಟವಾಗುವ ಬಿಯರ್‌ಗಳ ಬೆಲೆಯನ್ನು ಹೆಚ್ಚಿ ಸಿದ್ದು ರಾಜ್ಯ ಸರಕಾರ ಹೆಚ್ಚಳಕ್ಕೆ ಸಜ್ಜಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು