12:26 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ವೈದ್ಯರು, ಆಕ್ಸಿಜನ್ ಕೊರತೆಯಾಗದಂತೆ ಕ್ರಮವಹಿಸಿ:  ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಸೂಚನೆ 

28/04/2022, 10:47

ಬೆಂಗಳೂರು( reporterkarnataka.com): ಕೋವಿಡ್ 4ನೇ ಅಲೆ ತಡೆಗಾಗಿ 3T(ಟೆಸ್ಟಿಂಗ್ ಟ್ರೇಸಿಂಗ್ ,ಟ್ರೀಟ್ ಮೆಂಟ್) ಸೂತ್ರ ಅನುಸರಿಸಿ. ವೈದ್ಯರು , ಆಕ್ಸಿಜನ್ ಕೊರತೆಯಾಗದಂತೆ ಕ್ರಮವಹಿಸಿ ಎಂದು ಎಲ್ಲ ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಸೂಚನೆ ನೀಡಿದರು.

ಕೋವಿಡ್ 4ನೇ ಅಲೆ ಭೀತಿ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸುತ್ತಿದ್ದು  ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಚಿವ ವಿ.ಸೋಮಣ್ಣ ಸೇರಿ ಅಧಿಕಾರಿಗಳು ಭಾಗಿಯಾಗಿದ್ದಾರೆ. ಕೋವಿಡ್ 4ನೇ ಅಲೆ ಹರಡದಂತೆ ತಡೆಗಟ್ಟುವ ಬಗ್ಗೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತಿದೆ.

ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ,  2ನೇ ಡೋಸ್ ಪಡೆಯದವರನ್ನ ಪತ್ತೆ ಹಚ್ಚಿ. 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ತೀವ್ರಗೊಳಿಸಿ.  ಆಕ್ಸಿಜನ್ ,ವೈದ್ಯರ ಕೊರತೆ ಆಗದಂತೆ ನೋಡಿಕೊಳ್ಳಿ.. ಹೈರಿಸ್ಕ್  ದೇಶಗಳಿಂದ ಬರುವವರ ಮೇಲೆ ನಿಗಾ ಇರಲಿ. ಮಕ್ಕಳಿಗೆ ಲಸಿಕೆ ಅಭಿಯಾನ ಚುರುಕುಗೊಳಿಸಿ ಎಂದು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು