12:13 PM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ವೈದ್ಯರು, ಆಕ್ಸಿಜನ್ ಕೊರತೆಯಾಗದಂತೆ ಕ್ರಮವಹಿಸಿ:  ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಸೂಚನೆ 

28/04/2022, 10:47

ಬೆಂಗಳೂರು( reporterkarnataka.com): ಕೋವಿಡ್ 4ನೇ ಅಲೆ ತಡೆಗಾಗಿ 3T(ಟೆಸ್ಟಿಂಗ್ ಟ್ರೇಸಿಂಗ್ ,ಟ್ರೀಟ್ ಮೆಂಟ್) ಸೂತ್ರ ಅನುಸರಿಸಿ. ವೈದ್ಯರು , ಆಕ್ಸಿಜನ್ ಕೊರತೆಯಾಗದಂತೆ ಕ್ರಮವಹಿಸಿ ಎಂದು ಎಲ್ಲ ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಸೂಚನೆ ನೀಡಿದರು.

ಕೋವಿಡ್ 4ನೇ ಅಲೆ ಭೀತಿ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸುತ್ತಿದ್ದು  ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಚಿವ ವಿ.ಸೋಮಣ್ಣ ಸೇರಿ ಅಧಿಕಾರಿಗಳು ಭಾಗಿಯಾಗಿದ್ದಾರೆ. ಕೋವಿಡ್ 4ನೇ ಅಲೆ ಹರಡದಂತೆ ತಡೆಗಟ್ಟುವ ಬಗ್ಗೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತಿದೆ.

ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ,  2ನೇ ಡೋಸ್ ಪಡೆಯದವರನ್ನ ಪತ್ತೆ ಹಚ್ಚಿ. 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ತೀವ್ರಗೊಳಿಸಿ.  ಆಕ್ಸಿಜನ್ ,ವೈದ್ಯರ ಕೊರತೆ ಆಗದಂತೆ ನೋಡಿಕೊಳ್ಳಿ.. ಹೈರಿಸ್ಕ್  ದೇಶಗಳಿಂದ ಬರುವವರ ಮೇಲೆ ನಿಗಾ ಇರಲಿ. ಮಕ್ಕಳಿಗೆ ಲಸಿಕೆ ಅಭಿಯಾನ ಚುರುಕುಗೊಳಿಸಿ ಎಂದು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು