7:12 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಎಸ್ ಡಿಎ ಜ್ಯೋತಿ ಪಾಟೀಲ್‌ ಸೆರೆ; ಬಂಧಿತರ ಸಂಖ್ಯೆ 17ಕ್ಕೆ ಏರಿಕೆ

28/04/2022, 22:28

ಬೆಂಗಳೂರು(reporterkarnataka.com): ಪಿಎಸ್‌ಐ ಹುದ್ದೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಜ್ಯೋತಿ ಪಾಟೀಲ್‌ ಅವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 17ಕ್ಕೆ ಏರಿದೆ.

ಅಭ್ಯರ್ಥಿ ಹಾಗೂ ಕಿಂಗ್‌ ಪಿನ್‌ ಜೊತೆ ಡೀಲ್‌ ಮಾಡಿಸಿದ್ದ ಆರೋಪ ಜ್ಯೋತಿ ಮೇಲಿದ್ದು, ಅಭ್ಯರ್ಥಿ ಶಾಂತಿಬಾಯಿಯನ್ನ ಮೇಳಕುಂದಿಗೆ ಪರಿಚಯಿಸಿದ್ದರು. ಅದರಂತೆ ಶಾಂತಿಬಾಯಿ ಪಿಎಸ್‌ಐ ಪರೀಕ್ಷೆ ಬರೆದು ಆಯ್ಕೆಯಾಗಿದ್ದಾಳೆ. ಸದ್ಯ ಆರೋಪಿ ಶಾಂತಿಬಾಯಿ ತಲೆಮೆರೆಸಿಕೊಂಡಿದ್ದಾರೆ. ಇನ್ನು ಬಂಧಿತ ಜ್ಯೋತಿ, ಶಹಬಾದ್‌ ನಗರಸಭೆಯಲ್ಲಿ ಎಸ್‌ಡಿಎ ಆಗಿದ್ದು, ಬೆಂಗಳೂರಿನ ಆರ್‌ಡಿಪಿಆರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದಷ್ಟೇ ಶಹಬಾದ್‌ ನಗರಸಭೆಗೆ ವರ್ಗಾವಣೆಗೊಂಡಿದ್ದು, ವರ್ಗಾವಣೆ ಬಳಿಕ ಕಲಬುರಗಿಲ್ಲಿಯೇ ಜ್ಯೋತಿ ವಾಸವಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು