2:46 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಎಸ್ ಡಿಎ ಜ್ಯೋತಿ ಪಾಟೀಲ್‌ ಸೆರೆ; ಬಂಧಿತರ ಸಂಖ್ಯೆ 17ಕ್ಕೆ ಏರಿಕೆ

28/04/2022, 22:28

ಬೆಂಗಳೂರು(reporterkarnataka.com): ಪಿಎಸ್‌ಐ ಹುದ್ದೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಜ್ಯೋತಿ ಪಾಟೀಲ್‌ ಅವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 17ಕ್ಕೆ ಏರಿದೆ.

ಅಭ್ಯರ್ಥಿ ಹಾಗೂ ಕಿಂಗ್‌ ಪಿನ್‌ ಜೊತೆ ಡೀಲ್‌ ಮಾಡಿಸಿದ್ದ ಆರೋಪ ಜ್ಯೋತಿ ಮೇಲಿದ್ದು, ಅಭ್ಯರ್ಥಿ ಶಾಂತಿಬಾಯಿಯನ್ನ ಮೇಳಕುಂದಿಗೆ ಪರಿಚಯಿಸಿದ್ದರು. ಅದರಂತೆ ಶಾಂತಿಬಾಯಿ ಪಿಎಸ್‌ಐ ಪರೀಕ್ಷೆ ಬರೆದು ಆಯ್ಕೆಯಾಗಿದ್ದಾಳೆ. ಸದ್ಯ ಆರೋಪಿ ಶಾಂತಿಬಾಯಿ ತಲೆಮೆರೆಸಿಕೊಂಡಿದ್ದಾರೆ. ಇನ್ನು ಬಂಧಿತ ಜ್ಯೋತಿ, ಶಹಬಾದ್‌ ನಗರಸಭೆಯಲ್ಲಿ ಎಸ್‌ಡಿಎ ಆಗಿದ್ದು, ಬೆಂಗಳೂರಿನ ಆರ್‌ಡಿಪಿಆರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದಷ್ಟೇ ಶಹಬಾದ್‌ ನಗರಸಭೆಗೆ ವರ್ಗಾವಣೆಗೊಂಡಿದ್ದು, ವರ್ಗಾವಣೆ ಬಳಿಕ ಕಲಬುರಗಿಲ್ಲಿಯೇ ಜ್ಯೋತಿ ವಾಸವಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು