11:43 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಭಾರತ ಧಗಧಗ: 122 ವರ್ಷಗಳಲ್ಲಿ ಅತ್ಯಧಿಕ ತಾಪಮಾನ ದಾಖಲು; ಮೇ ತಿಂಗಳಲ್ಲಿ ಇಳಿಕೆ ಸಾಧ್ಯತೆ

01/05/2022, 14:09

ಹೊಸದಿಲ್ಲಿ(reporterkarnataka.com): ಇಡೀ ದೇಶವೇ ಧಗಧಗನೆ ಕುದಿಯುತ್ತಿದೆ. ತಾಪಮಾನ ಹೆಚ್ಚಾಗುತ್ತಿದೆ. ಭಾರತದ ವಾರ್ಷಿಕ ಸರಾಸರಿ ತಾಪಮಾನವು ಕಳೆದ 122 ವರ್ಷಗಳ ಅವಧಿಯಲ್ಲಿ ಇದೇ ಮೊದಲಬಾರಿಗೆ ಅತ್ಯಧಿಕ ಪ್ರಮಾಣವನ್ನು ದಾಖಲಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಹೀಟ್‌ ವೇವ್ ನ ಪರಿಣಾಮ ಮಾರ್ಚ್ ತಿಂಗಳಿನಿಂದಲೇ ವಾಯವ್ಯ ಭಾರತದ ತಾಪಮಾನದಲ್ಲಿ ಏರಿಕೆಯಾಗಿದೆ. ಇದು 1900ನೇ 

ಇಸವಿಯಿಂದ ಇಲ್ಲಿಯವರೆಗೆ ದಾಖಲಾದ ಗರಿಷ್ಟ ಪ್ರಮಾಣವಾಗಿದೆ. ಮೇ ತಿಂಗಳಲ್ಲಿ ಈ ಪ್ರಮಾಣವು ಸರಾಸರಿಗಿಂತ ತುಸು ಇಳಿಕೆಯಾಗಬಹುದು ಎಂದು ಊಹಿಸಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ ಮೇ ತಿಂಗಳಲ್ಲಿ ಪಶ್ಚಿಮದ ಅಡಚಣೆ (ವೆಸ್ಟರ್ನ್‌ ಡಿಸ್ಟರ್ಬನ್ಸ್)‌ ಗಳ ಪರಿಣಾಮದಿಂದಾಗಿ ವಾಯವ್ಯ ಭಾಗಗಳಲ್ಲಿ ಗಣನೀಯವಾಗ ಇಳಿಕೆಯಾಗುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು