5:48 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ದೇಶದಲ್ಲಿ ಖಾದ್ಯ ತೈಲದ ಕೊರತೆ ಇದೆಯೇ?: ಕೇಂದ್ರ ಸರಕಾರ ಈ ಕುರಿತು ಹೇಳಿದ್ದೇನು..?

02/05/2022, 11:09

ಹೊಸದಿಲ್ಲಿ(reporterkarnataka.com); ದೇಶದಲ್ಲಿ ಅಡುಗೆ ಎಣ್ಣೆ ಗಗನಕ್ಕೇರಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ದೇಶದಲ್ಲಿ ಖಾದ್ಯ ತೈಲದ ಕೊರತೆ ಇಲ್ಲ ಎನ್ನುವ ಮೂಲಕ ಸ್ವಲ್ಪ ನಿರಾಳ ನೀಡಿದೆ.

ದೇಶದಲ್ಲಿ ಸಾಕಷ್ಟು ಅಡುಗೆ ಎಣ್ಣೆ ಸಂಗ್ರಹವಿದೆ.ಪ್ರಸ್ತುತ 21 ಲಕ್ಷ ಮೆಟ್ರಿಕ್​ ಟನ್​ ಇದ್ದು, ಮೇ ಅಂತ್ಯದೊಳಗೆ ಇನ್ನು 12 ಲಕ್ಷ ಮೆಟ್ರಿಕ್​ ಟನ್​ ಎಣ್ಣೆ ಆಮದಾಗಲಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಕಳೆದ ವರ್ಷಕ್ಕಿಂತ ಸೋಯಾಬಿನ್​ ಉತ್ಪಾದನೆಯಲ್ಲಿ ಈ ವರ್ಷ ದುಪ್ಪಟ್ಟಾಗಿದ್ದು, 126.02 ಲಕ್ಷ ಮೆಟ್ರಿಕ್​ ಟನ್​ ಸಂಗ್ರಹವಾಗಿದ್ದು, ಸಾಸಿವೆ ಎಣ್ಣೆ ಸಹ ಶೇ.37ರಷ್ಟು ಅಧಿಕ ಉತ್ಪಾದನೆಯಾಗಿದೆ ಹಾಗಾಗಿ ಸದ್ಯ ಅಡುಗೆ ಎಣ್ಣೆಯ ಕೊರತೆ ಇಲ್ಲ ಎಂದು ಹೇಳಿದೆ.

ಸದ್ಯ ಇಂಡೋನೇಷ್ಯಾಗೆ ರಫ್ತಾಗುತ್ತಿದ್ದನ್ನು ಸ್ಥಗಿತಗೊಳಿಸಿರುವುದರಿಂದ ತಾಳೆ ಎಣ್ಣೆ ಸಹ ಸಾಕಷ್ಟಿದೆ. ಸದ್ಯಕ್ಕೆ ಯಾವುದೇ ಕೊರತೆ ಇಲ್ಲ ಎಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು