12:07 AM Sunday21 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ದೇಶದಲ್ಲಿ ಖಾದ್ಯ ತೈಲದ ಕೊರತೆ ಇದೆಯೇ?: ಕೇಂದ್ರ ಸರಕಾರ ಈ ಕುರಿತು ಹೇಳಿದ್ದೇನು..?

02/05/2022, 11:09

ಹೊಸದಿಲ್ಲಿ(reporterkarnataka.com); ದೇಶದಲ್ಲಿ ಅಡುಗೆ ಎಣ್ಣೆ ಗಗನಕ್ಕೇರಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ದೇಶದಲ್ಲಿ ಖಾದ್ಯ ತೈಲದ ಕೊರತೆ ಇಲ್ಲ ಎನ್ನುವ ಮೂಲಕ ಸ್ವಲ್ಪ ನಿರಾಳ ನೀಡಿದೆ.

ದೇಶದಲ್ಲಿ ಸಾಕಷ್ಟು ಅಡುಗೆ ಎಣ್ಣೆ ಸಂಗ್ರಹವಿದೆ.ಪ್ರಸ್ತುತ 21 ಲಕ್ಷ ಮೆಟ್ರಿಕ್​ ಟನ್​ ಇದ್ದು, ಮೇ ಅಂತ್ಯದೊಳಗೆ ಇನ್ನು 12 ಲಕ್ಷ ಮೆಟ್ರಿಕ್​ ಟನ್​ ಎಣ್ಣೆ ಆಮದಾಗಲಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಕಳೆದ ವರ್ಷಕ್ಕಿಂತ ಸೋಯಾಬಿನ್​ ಉತ್ಪಾದನೆಯಲ್ಲಿ ಈ ವರ್ಷ ದುಪ್ಪಟ್ಟಾಗಿದ್ದು, 126.02 ಲಕ್ಷ ಮೆಟ್ರಿಕ್​ ಟನ್​ ಸಂಗ್ರಹವಾಗಿದ್ದು, ಸಾಸಿವೆ ಎಣ್ಣೆ ಸಹ ಶೇ.37ರಷ್ಟು ಅಧಿಕ ಉತ್ಪಾದನೆಯಾಗಿದೆ ಹಾಗಾಗಿ ಸದ್ಯ ಅಡುಗೆ ಎಣ್ಣೆಯ ಕೊರತೆ ಇಲ್ಲ ಎಂದು ಹೇಳಿದೆ.

ಸದ್ಯ ಇಂಡೋನೇಷ್ಯಾಗೆ ರಫ್ತಾಗುತ್ತಿದ್ದನ್ನು ಸ್ಥಗಿತಗೊಳಿಸಿರುವುದರಿಂದ ತಾಳೆ ಎಣ್ಣೆ ಸಹ ಸಾಕಷ್ಟಿದೆ. ಸದ್ಯಕ್ಕೆ ಯಾವುದೇ ಕೊರತೆ ಇಲ್ಲ ಎಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು