3:48 PM Saturday10 - January 2026
ಬ್ರೇಕಿಂಗ್ ನ್ಯೂಸ್
ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ…

ಇತ್ತೀಚಿನ ಸುದ್ದಿ

ದೇಶದಲ್ಲಿ ಖಾದ್ಯ ತೈಲದ ಕೊರತೆ ಇದೆಯೇ?: ಕೇಂದ್ರ ಸರಕಾರ ಈ ಕುರಿತು ಹೇಳಿದ್ದೇನು..?

02/05/2022, 11:09

ಹೊಸದಿಲ್ಲಿ(reporterkarnataka.com); ದೇಶದಲ್ಲಿ ಅಡುಗೆ ಎಣ್ಣೆ ಗಗನಕ್ಕೇರಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ದೇಶದಲ್ಲಿ ಖಾದ್ಯ ತೈಲದ ಕೊರತೆ ಇಲ್ಲ ಎನ್ನುವ ಮೂಲಕ ಸ್ವಲ್ಪ ನಿರಾಳ ನೀಡಿದೆ.

ದೇಶದಲ್ಲಿ ಸಾಕಷ್ಟು ಅಡುಗೆ ಎಣ್ಣೆ ಸಂಗ್ರಹವಿದೆ.ಪ್ರಸ್ತುತ 21 ಲಕ್ಷ ಮೆಟ್ರಿಕ್​ ಟನ್​ ಇದ್ದು, ಮೇ ಅಂತ್ಯದೊಳಗೆ ಇನ್ನು 12 ಲಕ್ಷ ಮೆಟ್ರಿಕ್​ ಟನ್​ ಎಣ್ಣೆ ಆಮದಾಗಲಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಕಳೆದ ವರ್ಷಕ್ಕಿಂತ ಸೋಯಾಬಿನ್​ ಉತ್ಪಾದನೆಯಲ್ಲಿ ಈ ವರ್ಷ ದುಪ್ಪಟ್ಟಾಗಿದ್ದು, 126.02 ಲಕ್ಷ ಮೆಟ್ರಿಕ್​ ಟನ್​ ಸಂಗ್ರಹವಾಗಿದ್ದು, ಸಾಸಿವೆ ಎಣ್ಣೆ ಸಹ ಶೇ.37ರಷ್ಟು ಅಧಿಕ ಉತ್ಪಾದನೆಯಾಗಿದೆ ಹಾಗಾಗಿ ಸದ್ಯ ಅಡುಗೆ ಎಣ್ಣೆಯ ಕೊರತೆ ಇಲ್ಲ ಎಂದು ಹೇಳಿದೆ.

ಸದ್ಯ ಇಂಡೋನೇಷ್ಯಾಗೆ ರಫ್ತಾಗುತ್ತಿದ್ದನ್ನು ಸ್ಥಗಿತಗೊಳಿಸಿರುವುದರಿಂದ ತಾಳೆ ಎಣ್ಣೆ ಸಹ ಸಾಕಷ್ಟಿದೆ. ಸದ್ಯಕ್ಕೆ ಯಾವುದೇ ಕೊರತೆ ಇಲ್ಲ ಎಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು