6:21 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಕುಶಾಲನಗರ: ಟ್ರ್ಯಾಕ್ಟರ್ ಮಗುಚಿ ವಿದ್ಯಾರ್ಥಿ ಸಾವು

02/05/2022, 11:42

ಕುಶಾಲನಗರ(reporterkarnataka.com): ಟ್ರ್ಯಾಕ್ಟರ್ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಇಲ್ಲಿಗೆ ಸಮೀಪದ ಭುವನಗಿರಿ ಬಳಿ ನಡೆದಿದೆ.

ಭುವನಗಿರಿಯ ನಾಗರಾಜ್ ಎಂಬವರ ಪುತ್ರ ಶಿವರಾಜು ( 21)ಮೃತ ಯುವಕ .

ಕುಶಾಲನಗರ ಪ್ರಥಮ‌ ದರ್ಜೆ ಕಾಲೇಜು ವಿದ್ಯಾರ್ಥಿಯಾಗಿರುವ ಶಿವರಾಜು ಕೂಡಿಗೆಯ ಶಶಿಧರ್ ಎಂಬವರಿಗೆ ಸೇರಿದ ಟ್ರ್ಯಾಕ್ಟರ್ ಚಾಲನೆ ಮಾಡುವ ಸಂದರ್ಭ ನಿಯಂತ್ರಣ ತಪ್ಪಿ ಮಗುಚಿಕೊಂಡಿದೆ.

ಘಟನೆಯಲ್ಲಿ ತಲೆಗೆ ಗಂಭೀರ ಗಾಯ ಉಂಟಾಗಿ ಸ್ಥಳದಲ್ಲೇ ಆತ ಮೃತಪಟ್ಟಿದ್ದಾನೆ.

ಸ್ಧಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ, ವೃತ್ತ ನಿರೀಕ್ಷಕ ಮಹೇಶ್ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು