2:05 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಕಾಡಿಗೆ ಬೆಂಕಿ; 5 ಎಕರೆ ಅರಣ್ಯ ಪ್ರದೇಶಕ್ಕೆ ಆವರಿಸಿದ ಬೆಂಕಿ ಕೆನ್ನಾಲೆಗೆ; ಅರಣ್ಯ ಇಲಾಖೆ ನಿರ್ಲಕ್ಷ್ಯ

02/05/2022, 21:22

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಕಕುಪ್ಪಿ ಅರಣ್ಯ ಪ್ರದೇಶವಾದ ಕಾಟ್ರಳ್ಳಿ ಗ್ರಾಮಕ್ಕೆ, ಹೊಂದಿಕೊಂಡಿರುವ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದ್ದು, ಸುಮಾರು 5 ಎಕರೆಯಷ್ಟು ಅರಣ್ಯ, ಬೆಂಕಿಯಿಂದ ಆವರಿಸಲ್ಪಟ್ಟಿದೆ ಎದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಅರಣ್ಯಕ್ಕೆ ಬೆಂಕಿಹತ್ತಿ ತಾಸುಗಳೇ ಕಳೆದರೂ ಕೂಡ  ಅರಣ್ಯ ಇಲಾಖೆ ಸ್ಥಳಕ್ಕಾಗಮಿಸಿಲ್ಲ, ಬೆಂಕಿ ಹತ್ತಿರುವ ವಿಷಯ ಅರಣ್ಯ ಇಲಾಖಾಧಿಕಾರಿಗೆ ತಿಳಿಸಿದರೂ ಕೂಡ ಏನೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು