7:36 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಲೀಜನ್ ನಿಂದ ಗಿಡ ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮ  

02/05/2022, 21:44

ಮಂಗಳೂರು(reporterkarnataka.com):ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ಭಾನುವಾರ ಬೆಳಗ್ಗೆ 7.30 ರಿಂದ 9.30ರ ವರೆಗೆ ನಗರದ ಮಣ್ಣಗುಡ್ಡೆ ಪ್ರದೇಶದ  ರಸ್ತೆ ವಿಭಾಜಕಗಳಲ್ಲಿ ಸ್ವಚ್ಛ ಭಾರತ್ ಯೋಜನೆಯಡಿ ಗಿಡಗಳಿಗೆ ನೀರುಣಿಸುವ, ಗಿಡಗಳನ್ನು ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. 


ಕಾರ್ಯಕ್ರಮದಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಲೀಜನ್ ನ ನೂತನ ಅಧ್ಯಕ್ಷ ಕಿಶೋರ್ ಫೆರ್ನಾಂಡೀಸ್, ನೂತನ ಕಾರ್ಯದರ್ಶಿ ಫ್ಲೇವಿ ಗ್ಲ್ಯಾಡಿಸ್ ಡಿಮೆಲ್ಲೋ, ಮಾಜಿ ಅಧ್ಯಕ್ಷರಾದ ಹರಿಪ್ರಸಾದ್ ರೈ ಕಾರಮೊಗರುಗುತ್ತು, ಜತೆ ಕಾರ್ಯದರ್ಶಿ ಹಾಗೂ ಪಿಆರ್ ಒ ಲತಾ ಕಲ್ಲಡ್ಕ, ಸೀನಿಯರೇಟ್ ಕಾರ್ಯದರ್ಶಿ ಮಾಲತಿ ಶೆಟ್ಟಿ, ಮಂಗಳೂರು ಬ್ಲೂಂನ ಸುರೇಂದ್ರ ಶ್ರೀಯಾನ್, ಅಕ್ಷಯ್, ಸುಮಾ ಮತ್ತಿತ್ತರರು ಭಾಗವಹಿಸಿದ್ದರು.

ಕಳೆದ ಒಂದು ವರ್ಷದಿಂದ ನಿಕಟಪೂರ್ವ ಅಧ್ಯಕ್ಷರಾದ ಹರಿಪ್ರಸಾದ್ ರೈ ಅವರಿಂದ ಆರಂಭಗೊಂಡ ಈ ಯೋಜನೆಯನ್ನು ಇದೀಗ ನೂತನ ಅಧ್ಯಕ್ಷ ಕಿಶೋರ್ ಫೆರ್ನಾಂಡೀಸ್ ಅವರು ಮುಂದುವರಿಸಿಕೊಂಡು ಹೋಗುತ್ತಿರುವುದು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆಗೆ ಹೆಮ್ಮೆಯ ವಿಚಾರ.

ಇತ್ತೀಚಿನ ಸುದ್ದಿ

ಜಾಹೀರಾತು