6:31 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ಏಪ್ರಿಲ್ ತಿಂಗಳ ಸಹಾಯಧನ ಮಂಚಕಲ್ಲಿನ ಹರೀಶ್ ಆಚಾರ್ಯಗೆ ಹಸ್ತಾಂತರ

03/05/2022, 19:36

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ಏಪ್ರಿಲ್ ತಿಂಗಳ ಸಹಾಯ ಹಸ್ತವನ್ನು ಉಡುಪಿ ಜಿಲ್ಲೆಯ ಶಿರ್ವದ ಮಂಚಕಲ್ಲಿನ ಹರೀಶ್ ಆಚಾರ್ಯ ಅವರ  ಕಷ್ಟವನ್ನು ಅರಿತ ನಮ್ಮ ತಂಡ ಅವರ ಮೆದುಳಿನ ಖಾಯಿಲೆಯ ಚಿಕಿತ್ಸೆಗೆ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಸಕ್ರೀಯ ಸದಸ್ಯರಾದ  ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ, ದೇವಿ ಪ್ರಸಾದ್ ಶೆಟ್ಟಿ, ನವೀನ್ ಪುತ್ತೂರು, ಶ್ರೀನಿವಾಸ ಬಜಪೆ, ಲಿಲೇಶ್ ಶೆಟ್ಟಿ ಗಾರ್, ಗಣೇಶ್ ಪೈ, ಧನಂಜಯ ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಶಾರದ ಅಂಚನ್, ಪ್ರಸಾದ್ ನಾಯಕ್ ಉಡುಪಿ, ಬಸವರಾಜ್ ಮಂತ್ರಿ,ಧೀನ್ ರಾಜ್ ಕೆ.,  ರಾಮ್ ಪ್ರಸಾದ್, ಪ್ರಭಾಕರ್ ಮಂಗಳೂರು, ವಿವೇಕ್ ಪ್ರಭು ನಿಡ್ಡೋಡಿ, ದಿವಾಕರ ಪೂಜಾರಿ ಮುಂಬಯಿ, ದಿನೇಶ್ ಸಿದ್ದಕಟ್ಟೆ,ರಂಜಿತ್, ನೀಲೇಶ್ ಕಟೀಲು, ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್ , ಪ್ರಸನ್ನ ಭಟ್, ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು