2:50 PM Monday26 - January 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಮಂಡ್ಯ ಆದಿಹಳ್ಳಿ ಶ್ರೀ ಕೋಡಾಳರಾಯಸ್ವಾಮಿ ದೇವಾಲಯ ನಾಳೆ ಲೋಕಾರ್ಪಣೆ

03/05/2022, 21:30

ಮಂಡ್ಯ(reporterkarnataka.com): ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಆದಿಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಕೋಡಾಳರಾಯಸ್ವಾಮಿಯವರು ದೇವಾಲಯ ಕುಂಬಾಭಿಷೇಕ ಕಾರ್ಯಕ್ರಮ  ನಡೆಯಲಿದೆ. 

ಮುಖ್ಯ ಅತಿಥಿಗಳಾಗಿ ಯತೀಂದ್ರ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಶ್ರೀ ಶಿವಾನಂದಪುರಿ ಮಹಾಸ್ವಾಮಿಗಳು  ಹಾಗೂ ಸಚಿವ ನಾರಾಯಣಗೌಡ ಭಾಗವಹಿಸಲಿದ್ದಾರೆ.


ಶ್ರೀ ನಿರಂಜನಂದಪುರಿ ಮಹಾಸ್ವಾಮೀಜಿಗಳು ಪೀಠಾಧಿಪತಿಗಳು ಕನಕಗುರು ಪೀಠ ಕಾಗಿನೆಲೆ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದಗಳೊಂದಿಗೆ ಮೇ 4ರಂದು ಅದ್ದೂರಿಯಾಗಿ ನಡೆಯಲಿದೆ. ಮುಂಜಾನೆ 6 ಗಂಟೆಯಿಂದ ರುದ್ರಾಭಿಷೇಕ, ಮಹಾಲಕ್ಷ್ಮಿ ಹೋಮ, ರುದ್ರಹೋಮ , ಜಯದೇವ ಮತ್ತು ಪೂರ್ಣಹುತಿ ಹೋಮ ಹಾಗೂ ಬೆಳಿಗ್ಗೆ 7  ಗಂಟೆಗೆ ಊಟದ ದೇವರುಗಳ ಗಂಗ ಸ್ಥಾನ, ಶಿವಪೂಜೆ, ಪೂಜಾಕುಣಿತ,  ನಂದಿ ಧ್ವಜ ಕುಣಿತ, ಕಾರ್ಯಕ್ರಮವಿರುತ್ತದೆ 10:00 ಗಂಟೆಗೆ ಕಳಸಾರೋಹಣ ಹಾಗೂ ಕುಂಭಾಭಿಷೇಕ,  ಮಹಾಮಂಗಳಾರತಿ ನಡೆಯುತ್ತದೆ ಹಾಗೂ 12 ಗಂಟೆಗೆ ಧಾರ್ಮಿಕ ಸಭೆ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು