10:48 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಮಂಡ್ಯ ಆದಿಹಳ್ಳಿ ಶ್ರೀ ಕೋಡಾಳರಾಯಸ್ವಾಮಿ ದೇವಾಲಯ ನಾಳೆ ಲೋಕಾರ್ಪಣೆ

03/05/2022, 21:30

ಮಂಡ್ಯ(reporterkarnataka.com): ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಆದಿಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಕೋಡಾಳರಾಯಸ್ವಾಮಿಯವರು ದೇವಾಲಯ ಕುಂಬಾಭಿಷೇಕ ಕಾರ್ಯಕ್ರಮ  ನಡೆಯಲಿದೆ. 

ಮುಖ್ಯ ಅತಿಥಿಗಳಾಗಿ ಯತೀಂದ್ರ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಶ್ರೀ ಶಿವಾನಂದಪುರಿ ಮಹಾಸ್ವಾಮಿಗಳು  ಹಾಗೂ ಸಚಿವ ನಾರಾಯಣಗೌಡ ಭಾಗವಹಿಸಲಿದ್ದಾರೆ.


ಶ್ರೀ ನಿರಂಜನಂದಪುರಿ ಮಹಾಸ್ವಾಮೀಜಿಗಳು ಪೀಠಾಧಿಪತಿಗಳು ಕನಕಗುರು ಪೀಠ ಕಾಗಿನೆಲೆ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದಗಳೊಂದಿಗೆ ಮೇ 4ರಂದು ಅದ್ದೂರಿಯಾಗಿ ನಡೆಯಲಿದೆ. ಮುಂಜಾನೆ 6 ಗಂಟೆಯಿಂದ ರುದ್ರಾಭಿಷೇಕ, ಮಹಾಲಕ್ಷ್ಮಿ ಹೋಮ, ರುದ್ರಹೋಮ , ಜಯದೇವ ಮತ್ತು ಪೂರ್ಣಹುತಿ ಹೋಮ ಹಾಗೂ ಬೆಳಿಗ್ಗೆ 7  ಗಂಟೆಗೆ ಊಟದ ದೇವರುಗಳ ಗಂಗ ಸ್ಥಾನ, ಶಿವಪೂಜೆ, ಪೂಜಾಕುಣಿತ,  ನಂದಿ ಧ್ವಜ ಕುಣಿತ, ಕಾರ್ಯಕ್ರಮವಿರುತ್ತದೆ 10:00 ಗಂಟೆಗೆ ಕಳಸಾರೋಹಣ ಹಾಗೂ ಕುಂಭಾಭಿಷೇಕ,  ಮಹಾಮಂಗಳಾರತಿ ನಡೆಯುತ್ತದೆ ಹಾಗೂ 12 ಗಂಟೆಗೆ ಧಾರ್ಮಿಕ ಸಭೆ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು