10:49 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮಂಡ್ಯ ಆದಿಹಳ್ಳಿ ಶ್ರೀ ಕೋಡಾಳರಾಯಸ್ವಾಮಿ ದೇವಾಲಯ ನಾಳೆ ಲೋಕಾರ್ಪಣೆ

03/05/2022, 21:30

ಮಂಡ್ಯ(reporterkarnataka.com): ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಆದಿಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಕೋಡಾಳರಾಯಸ್ವಾಮಿಯವರು ದೇವಾಲಯ ಕುಂಬಾಭಿಷೇಕ ಕಾರ್ಯಕ್ರಮ  ನಡೆಯಲಿದೆ. 

ಮುಖ್ಯ ಅತಿಥಿಗಳಾಗಿ ಯತೀಂದ್ರ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಶ್ರೀ ಶಿವಾನಂದಪುರಿ ಮಹಾಸ್ವಾಮಿಗಳು  ಹಾಗೂ ಸಚಿವ ನಾರಾಯಣಗೌಡ ಭಾಗವಹಿಸಲಿದ್ದಾರೆ.


ಶ್ರೀ ನಿರಂಜನಂದಪುರಿ ಮಹಾಸ್ವಾಮೀಜಿಗಳು ಪೀಠಾಧಿಪತಿಗಳು ಕನಕಗುರು ಪೀಠ ಕಾಗಿನೆಲೆ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದಗಳೊಂದಿಗೆ ಮೇ 4ರಂದು ಅದ್ದೂರಿಯಾಗಿ ನಡೆಯಲಿದೆ. ಮುಂಜಾನೆ 6 ಗಂಟೆಯಿಂದ ರುದ್ರಾಭಿಷೇಕ, ಮಹಾಲಕ್ಷ್ಮಿ ಹೋಮ, ರುದ್ರಹೋಮ , ಜಯದೇವ ಮತ್ತು ಪೂರ್ಣಹುತಿ ಹೋಮ ಹಾಗೂ ಬೆಳಿಗ್ಗೆ 7  ಗಂಟೆಗೆ ಊಟದ ದೇವರುಗಳ ಗಂಗ ಸ್ಥಾನ, ಶಿವಪೂಜೆ, ಪೂಜಾಕುಣಿತ,  ನಂದಿ ಧ್ವಜ ಕುಣಿತ, ಕಾರ್ಯಕ್ರಮವಿರುತ್ತದೆ 10:00 ಗಂಟೆಗೆ ಕಳಸಾರೋಹಣ ಹಾಗೂ ಕುಂಭಾಭಿಷೇಕ,  ಮಹಾಮಂಗಳಾರತಿ ನಡೆಯುತ್ತದೆ ಹಾಗೂ 12 ಗಂಟೆಗೆ ಧಾರ್ಮಿಕ ಸಭೆ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು