3:49 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಮಂಡ್ಯ ಆದಿಹಳ್ಳಿ ಶ್ರೀ ಕೋಡಾಳರಾಯಸ್ವಾಮಿ ದೇವಾಲಯ ನಾಳೆ ಲೋಕಾರ್ಪಣೆ

03/05/2022, 21:30

ಮಂಡ್ಯ(reporterkarnataka.com): ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಆದಿಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಕೋಡಾಳರಾಯಸ್ವಾಮಿಯವರು ದೇವಾಲಯ ಕುಂಬಾಭಿಷೇಕ ಕಾರ್ಯಕ್ರಮ  ನಡೆಯಲಿದೆ. 

ಮುಖ್ಯ ಅತಿಥಿಗಳಾಗಿ ಯತೀಂದ್ರ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಶ್ರೀ ಶಿವಾನಂದಪುರಿ ಮಹಾಸ್ವಾಮಿಗಳು  ಹಾಗೂ ಸಚಿವ ನಾರಾಯಣಗೌಡ ಭಾಗವಹಿಸಲಿದ್ದಾರೆ.


ಶ್ರೀ ನಿರಂಜನಂದಪುರಿ ಮಹಾಸ್ವಾಮೀಜಿಗಳು ಪೀಠಾಧಿಪತಿಗಳು ಕನಕಗುರು ಪೀಠ ಕಾಗಿನೆಲೆ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದಗಳೊಂದಿಗೆ ಮೇ 4ರಂದು ಅದ್ದೂರಿಯಾಗಿ ನಡೆಯಲಿದೆ. ಮುಂಜಾನೆ 6 ಗಂಟೆಯಿಂದ ರುದ್ರಾಭಿಷೇಕ, ಮಹಾಲಕ್ಷ್ಮಿ ಹೋಮ, ರುದ್ರಹೋಮ , ಜಯದೇವ ಮತ್ತು ಪೂರ್ಣಹುತಿ ಹೋಮ ಹಾಗೂ ಬೆಳಿಗ್ಗೆ 7  ಗಂಟೆಗೆ ಊಟದ ದೇವರುಗಳ ಗಂಗ ಸ್ಥಾನ, ಶಿವಪೂಜೆ, ಪೂಜಾಕುಣಿತ,  ನಂದಿ ಧ್ವಜ ಕುಣಿತ, ಕಾರ್ಯಕ್ರಮವಿರುತ್ತದೆ 10:00 ಗಂಟೆಗೆ ಕಳಸಾರೋಹಣ ಹಾಗೂ ಕುಂಭಾಭಿಷೇಕ,  ಮಹಾಮಂಗಳಾರತಿ ನಡೆಯುತ್ತದೆ ಹಾಗೂ 12 ಗಂಟೆಗೆ ಧಾರ್ಮಿಕ ಸಭೆ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು