9:55 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ

04/05/2022, 09:46

04.05.2022

* ಉದಯ ಹೆಗ್ಡೆ, ಕಲ್ಲರಬೆಟ್ಟು ಹೌಸ್, ಶಿರ್ವ, ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ.

* ದಿ| ಸುಂದರಿ ಶೆಡ್ತಿ ಸ್ಮರಣಾರ್ಥ ಮಕ್ಕಳು ಮತ್ತು ಅಳಿಯಂದಿರು, ಚೇಳಾಯೂರು ಖಂಡಿಗೆ ದೈವಸ್ಥಾನದ ವಠಾರದಲ್ಲಿ.

* ಪದ್ಮಾವತಿ ಓಡಿ ಶೆಟ್ಟಿಗಾರ್, ಮಕ್ಕಳು, ಮೊಮ್ಮಕ್ಕಳು, ಕುಟುಂಬಸ್ಥರು,`ಶ್ರೀದುರ್ಗಾಕೃಪಾ’ ಭಟ್ಟಕೋಡಿ, ಕಿನ್ನಿಗೋಳಿ.

* ಚರಣ್ ಜೆ. ಶೆಟ್ಟಿ ಮತ್ತು ಸುವಿಧಾ ಸಿ. ಶೆಟ್ಟಿ, `ತಿರುಮಲ’ ಬಂಟರ ಭವನರಸ್ತೆ, ಶುಭಾಷಿತ ನಗರ, ಸುರತ್ಕಲ್.

* ವಿಶ್ವನಾಥ ರೈ ಮತ್ತು ಪತ್ನಿ, ಮಕ್ಕಳು, `ವಿಶ್ವಾಸಿ’, ಮನವಳಿಕೆ, ಪೆರಾಬೆ, ವಯಾ ಅಲಂಗಾರು ಉಪ್ಪಿನಂಗಡಿ.

*ಧನಂಜಯ ಶೆಟ್ಟಿ ಮತ್ತು ಪತ್ನಿ, ತರವಾಡು ಕಟ್ಲ ಹೊಸಮನೆ, ಇಡ್ಯಾ, ಸುರತ್ಕಲ್.

ಇತ್ತೀಚಿನ ಸುದ್ದಿ

ಜಾಹೀರಾತು