12:11 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಇಳಕಲ್: 15 ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ: ರಾಜಸ್ತಾನ ಮೂಲದ ಇಬ್ಬರು ಕಳ್ಳರ ಬಂಧನ

08/05/2022, 08:35

ಬಾಗಲಕೋಟೆ(reporterkarnataka.com): ಇಳಕಲ್ ಬಸ್ ಸ್ಟಾಂಡ್ ಸಮೀಪದ ಪಿಟ್ಟನೆಸೀ ಜೋನ್ ಮೊಬೈಲ್ ಅಂಗಡಿಯ ಕೀಲಿ ಮುರಿದು ರೂ 15 ಲಕ್ಷ ಮೌಲ್ಯದ ವಿವಿಧ ಕಂಪನಿಯ 102 ಮೊಬೈಲ್ ಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆಶ್ರಫ್ ಅಬ್ದುಲ್ ಕರೀಮ್ ಚಿತ್ತವಾಡಗಿ ಎಂಬುವರ ಮೊಬೈಲ್ ಅಂಗಡಿಯಿಂದ ಮಾರ್ಚ್ 15 ಮತ್ತು 16ರ ರಾತ್ರಿ 9.30.ಲ ಗಂಟೆಯಿಂದ  ಬೆಳಿಗ್ಗೆ 6 ಗಂಟೆಯ ಅವಧಿಯಲ್ಲಿ ಕಳ್ಳತನ ಮಾಡಲಾಗಿತ್ತು.

ಪೊಲೀಸರು ಈ ಕುರಿತು ಕಾರ್ಯಾಚರಣೆ ನಡೆಸಿ ಮೊಬೈಲ್ ಅಂಗಡಿ ಕಳ್ಳತನ ಮಾಡಿದ್ದ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು 
ದಸ್ತಗಿರಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು