12:16 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹಿರೇಬೆಟ್ಟು ದೈವಸ್ಥಾನದ ಬಾಗಿಲು ಮುರಿದು ಬೆಲೆಬಾಳುವ ದೈವದ ಸೊತ್ತು ಕಳವು; ದೂರು ದಾಖಲು

09/05/2022, 08:25

ಉಡುಪಿ(reporterkarnataka.com):
ದೈವಸ್ಥಾನದ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಉಡುಪಿ ತಾಲೂಕಿನ ಹಿರೇಬೆಟ್ಟು ಗ್ರಾಮದ ಬಾಳ್ಕಟ್ಟು ಬೀಡು ಎಂಬಲ್ಲಿ ಮೇ.6ರಂದು ಬೆಳಕಿಗೆ ಬಂದಿದೆ.

ಬ್ರಹ್ಮಗಿರಿಯ ಪೃಥ್ವಿರಾಜ ಬಿ ಶೆಟ್ಟಿ ಎಂಬವರ ಕುಟುಂಬದ ಬಾಳ್ಕಟ್ಟು ಬೀಡು ಮನೆಯ ಆವರಣದಲ್ಲಿರುವ  ದೈವದ ಮನೆಯಲ್ಲಿ ಕಳ್ಳತನ ನಡೆದಿದೆ. ಯಾರೋ ಕಳ್ಳರು ದೈವದ ಮನೆಯ ಚಿಲಕ‌ ಮುರಿದು ಒಳ ಪ್ರವೇಶಿಸಿ 51 ಸಾವಿರ ರೂ. ಮೌಲ್ಯದ ದೈವದ ಪಂಚ ಲೋಹದ ಹಾಗೂ ಹಿತ್ತಾಳೆಯ ಸೊತ್ತುಗಳನ್ನು ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು