2:38 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಅತ್ರಾಡಿಯಲ್ಲಿ ತಾಯಿ- ಮಗುವಿನ ಶವ ಪತ್ತೆ: ಕೊಲೆ ಶಂಕೆ; ಸ್ವಿಚ್ ಆಫ್ ಆಗಿದ್ದ ಮೊಬೈಲ್ 

09/05/2022, 17:55

ಉಡುಪಿ(reporterkarnataka.com): ಆತ್ರಾಡಿ ಗ್ರಾ.ಪಂ ವ್ಯಾಪ್ತಿಯ ಮದಗದಲ್ಲಿ ತಾಯಿ ಮತ್ತು 10 ವರ್ಷದ ಮಗುವಿನ ಮೃತದೇಹ ಪತ್ತೆಯಾಗಿದೆ. 

ಮೃತಪಟ್ಟವರನ್ನು ಚೆಲುವಿ ( 28) ಹಾಗೂ ಪ್ರಿಯಾ (10) ಎಂದು ಗುರುತಿಸಲಾಗಿದೆ. ಮೃತದೇಹವು ಮನೆಯ ಕೋಣೆಯಲ್ಲಿ ಪತ್ತೆಯಾಗಿದೆ.

ಬೆಳಿಗ್ಗೆ ಸ್ಥಳೀಯ ಮನೆಯವರಿಗೆ ಕರೆ ಮಾಡಿ ಚೆಲುವಿಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಚೆಲುವಿಯ ತಾಯಿ ಮಾಹಿತಿ ನೀಡಿದ್ದು, ಸ್ಥಳೀಯರು ಮನೆಗೆ ತೆರಳಿದಾಗ ಬಾಗಿಲು ಅರ್ಧ ತೆರೆದಿದ್ದು, ಒಳ ಹೋಗಿ ನೋಡಿದಾಗ ಮೃತ ದೇಹ ಪತ್ತೆಯಾಗಿದೆ

ಸ್ಥಳದಲ್ಲಿ ಹೆಚ್ಚವರಿ ಎಸ್ಪಿ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ್ ನಾಯ್ಕ್, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ ಸೇರಿದಂತೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು, ಎಫ್.ಎಸ್.ಎಲ್ ತಂಡ ಆಗಮಿಸಿ ಮಾಹಿತಿ ಕಲೆ ಹಾಕುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು