12:56 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಮಂಗಳೂರು ಆಚಾರ್ಯ ಮಠಕ್ಕೆ ಸತ್ಯಾತ್ಮ ತೀರ್ಥ ಶ್ರೀಗಳ ಭೇಟಿ: ಪೂರ್ಣ ಕುಂಭ ಸ್ವಾಗತ

09/05/2022, 21:39

ಮಂಗಳೂರು(reporterkarnataka.com) : 

ಚಿತ್ರ : ಮಂಜು ನೀರೇಶ್ವಾಲ್ಯ 

ನಗರದ ರಥಬೀದಿಯಲ್ಲಿರುವ ಶ್ರೀ ಆಚಾರ್ಯ ಮಠ ಹಾಗೂ ಶ್ರೀ ವೆಂಕಟರಮಣ ದೇವಳಕ್ಕೆ ಉತ್ತರಾದಿ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ  ಶ್ರೀ ಸತ್ಯಾತ್ಮ ತೀರ್ಥ  (ಶ್ರೀ ಶ್ರೀ ೧೦೦೮ ಸತ್ಯಾತ್ಮ ತೀರ್ಥ ಸ್ವಾಮಿಗಳು) ಶ್ರೀ ಆಚಾರ್ಯಮಠದ ಪಂಡಿತ್ ನರಸಿಂಹ ಆಚಾರ್ಯರ ವಿನಂತಿ ಮೇರೆಗೆ ಆಗಮಿಸಿದ್ದು ಶ್ರೀಗಳವರು ಶ್ರೀ ಭದ್ರ ನರಸಿಂಹ ದೇವರ ಹಾಗೂ ಶ್ರೀ ವೀರ ವೆಂಕಟೇಶ ದೇವರ ದರ್ಶನ ಪಡೆದರು.

ಪ್ರಾರಂಭದಲ್ಲಿ ಶ್ರೀಗಳವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಬಳಿಕ ಶ್ರೀಗಳವರ ಪಾದ ಪೂಜೆ ನೆರವೇರಿತು. ಶ್ರೀ ಆಚಾರ್ಯಮಠ ಕುಟುಂಬಸ್ಥರಿಗೆ ಶ್ರೀಗಳವರು ಫಲ ಮಂತ್ರಕ್ಷತೆ ನೀಡಿ ಆಶೀರ್ವದಿಸಿದರು . ಈ ಸಂದರ್ಭದಲ್ಲಿ ಪಂಡಿತ್ ನರಸಿಂಹ ಆಚಾರ್ಯ , ಪಂಡಿತ್ ರಾಘವೇಂದ್ರ ಆಚಾರ್ಯ , ಶ್ರೀ ದೇವಳದ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಕೆ . ಗಣೇಶ್ ಕಾಮತ್ , ಜಗನ್ನಾಥ ಕಾಮತ್ , ಕಿರಣ್ ಪೈ  , ಸತೀಶ್ ಪ್ರಭು ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು