9:03 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮಂಗಳೂರು ಆಚಾರ್ಯ ಮಠಕ್ಕೆ ಸತ್ಯಾತ್ಮ ತೀರ್ಥ ಶ್ರೀಗಳ ಭೇಟಿ: ಪೂರ್ಣ ಕುಂಭ ಸ್ವಾಗತ

09/05/2022, 21:39

ಮಂಗಳೂರು(reporterkarnataka.com) : 

ಚಿತ್ರ : ಮಂಜು ನೀರೇಶ್ವಾಲ್ಯ 

ನಗರದ ರಥಬೀದಿಯಲ್ಲಿರುವ ಶ್ರೀ ಆಚಾರ್ಯ ಮಠ ಹಾಗೂ ಶ್ರೀ ವೆಂಕಟರಮಣ ದೇವಳಕ್ಕೆ ಉತ್ತರಾದಿ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ  ಶ್ರೀ ಸತ್ಯಾತ್ಮ ತೀರ್ಥ  (ಶ್ರೀ ಶ್ರೀ ೧೦೦೮ ಸತ್ಯಾತ್ಮ ತೀರ್ಥ ಸ್ವಾಮಿಗಳು) ಶ್ರೀ ಆಚಾರ್ಯಮಠದ ಪಂಡಿತ್ ನರಸಿಂಹ ಆಚಾರ್ಯರ ವಿನಂತಿ ಮೇರೆಗೆ ಆಗಮಿಸಿದ್ದು ಶ್ರೀಗಳವರು ಶ್ರೀ ಭದ್ರ ನರಸಿಂಹ ದೇವರ ಹಾಗೂ ಶ್ರೀ ವೀರ ವೆಂಕಟೇಶ ದೇವರ ದರ್ಶನ ಪಡೆದರು.

ಪ್ರಾರಂಭದಲ್ಲಿ ಶ್ರೀಗಳವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಬಳಿಕ ಶ್ರೀಗಳವರ ಪಾದ ಪೂಜೆ ನೆರವೇರಿತು. ಶ್ರೀ ಆಚಾರ್ಯಮಠ ಕುಟುಂಬಸ್ಥರಿಗೆ ಶ್ರೀಗಳವರು ಫಲ ಮಂತ್ರಕ್ಷತೆ ನೀಡಿ ಆಶೀರ್ವದಿಸಿದರು . ಈ ಸಂದರ್ಭದಲ್ಲಿ ಪಂಡಿತ್ ನರಸಿಂಹ ಆಚಾರ್ಯ , ಪಂಡಿತ್ ರಾಘವೇಂದ್ರ ಆಚಾರ್ಯ , ಶ್ರೀ ದೇವಳದ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಕೆ . ಗಣೇಶ್ ಕಾಮತ್ , ಜಗನ್ನಾಥ ಕಾಮತ್ , ಕಿರಣ್ ಪೈ  , ಸತೀಶ್ ಪ್ರಭು ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು