9:29 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಮಂಗಳೂರು ಆಚಾರ್ಯ ಮಠಕ್ಕೆ ಸತ್ಯಾತ್ಮ ತೀರ್ಥ ಶ್ರೀಗಳ ಭೇಟಿ: ಪೂರ್ಣ ಕುಂಭ ಸ್ವಾಗತ

09/05/2022, 21:39

ಮಂಗಳೂರು(reporterkarnataka.com) : 

ಚಿತ್ರ : ಮಂಜು ನೀರೇಶ್ವಾಲ್ಯ 

ನಗರದ ರಥಬೀದಿಯಲ್ಲಿರುವ ಶ್ರೀ ಆಚಾರ್ಯ ಮಠ ಹಾಗೂ ಶ್ರೀ ವೆಂಕಟರಮಣ ದೇವಳಕ್ಕೆ ಉತ್ತರಾದಿ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ  ಶ್ರೀ ಸತ್ಯಾತ್ಮ ತೀರ್ಥ  (ಶ್ರೀ ಶ್ರೀ ೧೦೦೮ ಸತ್ಯಾತ್ಮ ತೀರ್ಥ ಸ್ವಾಮಿಗಳು) ಶ್ರೀ ಆಚಾರ್ಯಮಠದ ಪಂಡಿತ್ ನರಸಿಂಹ ಆಚಾರ್ಯರ ವಿನಂತಿ ಮೇರೆಗೆ ಆಗಮಿಸಿದ್ದು ಶ್ರೀಗಳವರು ಶ್ರೀ ಭದ್ರ ನರಸಿಂಹ ದೇವರ ಹಾಗೂ ಶ್ರೀ ವೀರ ವೆಂಕಟೇಶ ದೇವರ ದರ್ಶನ ಪಡೆದರು.

ಪ್ರಾರಂಭದಲ್ಲಿ ಶ್ರೀಗಳವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಬಳಿಕ ಶ್ರೀಗಳವರ ಪಾದ ಪೂಜೆ ನೆರವೇರಿತು. ಶ್ರೀ ಆಚಾರ್ಯಮಠ ಕುಟುಂಬಸ್ಥರಿಗೆ ಶ್ರೀಗಳವರು ಫಲ ಮಂತ್ರಕ್ಷತೆ ನೀಡಿ ಆಶೀರ್ವದಿಸಿದರು . ಈ ಸಂದರ್ಭದಲ್ಲಿ ಪಂಡಿತ್ ನರಸಿಂಹ ಆಚಾರ್ಯ , ಪಂಡಿತ್ ರಾಘವೇಂದ್ರ ಆಚಾರ್ಯ , ಶ್ರೀ ದೇವಳದ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಕೆ . ಗಣೇಶ್ ಕಾಮತ್ , ಜಗನ್ನಾಥ ಕಾಮತ್ , ಕಿರಣ್ ಪೈ  , ಸತೀಶ್ ಪ್ರಭು ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು