6:29 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬಣಕಲ್: ಜಮೀನು ವಿವಾದ; ಜಗಳ ಬಿಡಿಸಲು ಬಂದ ಬಾಲಕಿಯ ಮೇಲೆ ಕತ್ತಿಯಿಂದ ಹಲ್ಲೆ

10/05/2022, 20:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್ ಠಾಣಾ ವ್ಯಾಪ್ತಿಯ ತರುವೆ ಗ್ರಾಮದ ದೇವನಗೂಲ್ ನಲ್ಲಿ ಜಮೀನು ವಿಚಾರವಾಗಿ ಉಂಟಾದ ಕಲಹದಲ್ಲಿ ಬಾಲಕಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದು, ಬಾಲಕಿಯನ್ನು ಎಂಜಿಎಂ ಆಸ್ಪತ್ರಗೆ ದಾಖಲು ಮಾಡಲಾಗಿದೆ.

ದೇವನಗೂಲ್ ಗ್ರಾಮದ ರಮೇಶ್ ಹಾಗೂ ಜಯಂತ್ ಸಹೋದರರ ನಡುವೆ ಜಮೀನು ವಿಚಾರವಾಗಿ ಕಲಹ ಉಂಟಾಗಿದ್ದು, ಈ ವೇಳೆ ಕಲಹ ಬಿಡಿಸಲು ಬಂದ ಬಾಲಕಿಯ ಮೇಲೆ ಜಯಂತ್ ಅವರ ಪುತ್ರ ಜ್ಞಾನದೇವ್ ಎಂಬಾತನು ಕತ್ತಿಯಿಂದ ಹಲ್ಲೆ ಮಾಡಿಲಾಗಿದೆ ಎಂದು ದೂರು ನೀಡಲಾಗಿದೆ‌. ಬಾಲಕಿಯ ಅಂಗೈಗೆ ಗಾಯವಾಗಿದ್ದು ಘಟನೆ ಸಂಬಂಧ ಜಯಂತ್, ಮಧುರ ಹಾಗೂ ಜ್ಞಾನದೇವ್ ವಿರುದ್ದ ಬಣಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು