6:18 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಕರ್ನಾಟಕ ವಿಧಾನ ಪರಿಷತ್ 7 ಸ್ಥಾನಗಳಿಗೆ ಚುನಾವಣೆ ಘೋಷಣೆ: ಮೇ 24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ

10/05/2022, 20:51

ಬೆಂಗಳೂರು(reporterkarnataka.com): ಕರ್ನಾಟಕದ 7 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

ಜೂನ್ 3 ರಂದು ಚುನಾವಣೆ ನಡೆಯಲಿದೆ. ಮೇ 17ಕ್ಕೆ ಅಧಿಸೂಚನೆ ಪ್ರಕಟವಾಗಲಿದ್ದು, ಮೇ 24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ ಎಂದು ತಿಳಿದು ಬಂದಿದೆ.

ಬಿಜೆಪಿಯ ಲಕ್ಷಣ ಸವದಿ, ಲೆಹರ್‌ ಸಿಂಗ್‌ ಕಾಂಗ್ರೆಸ್‌ನ ಆರ್‌.ಬಿ. ತಿಮ್ಮಾಪೂರ್‌, ಅಲ್ಲಂ ವೀರಭದ್ರಪ್ಪ , ವೀಣಾ ಅಚ್ಚಯ್ಯ ಮತ್ತು ಜೆಡಿಎಸ್‌ನ ರಮೇಶ್‌ ಗೌಡ, ನಾರಾಯಣ ಸ್ವಾಮಿ ಅವರ ಅವಧಿ ಜೂನ್‌ 14ಕ್ಕೆ ಕೊನೆಯಾಗಲಿದೆ. ಇನ್ನು ಈ ಚುನಾವಣೆಯಲ್ಲಿ ಬಿಜೆಪಿಯ 4, ಕಾಂಗ್ರೆಸ್‌ನ 2, ಜೆಡಿಎಸ್‌ನ ಒಬ್ಬರು ಸದಸ್ಯರು ಆಯ್ಕೆಯಾಗುವ ಸಾಧ್ಯತೆಯಿದೆ. ವಿಧಾನಸಭೆಯ 225 ಸದಸ್ಯರು ಮತದಾನ ಮಾಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು