6:34 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಸಚಿವ ಸಂಪುಟ ವಿಸ್ತರಣೆ ?: ರಾಜ್ಯ  ಕ್ಯಾಬಿನೆಟ್ ಮೀಟಿಂಗ್ ಮತ್ತೆ ಮುಂದೂಡಿಕೆ

11/05/2022, 08:42

ಬೆಂಗಳೂರು(reporterkarnataka.com): ಈಗಾಗಲೇ ಒಂದು ಬಾರಿ ಮುಂದೂಡಿಕೆ ಮಾಡಿದ್ದಂತ ರಾಜ್ಯ ಸಚಿವ ಸಂಪುಟ ಸಭೆ ಮತ್ತೆ ಮೇ 12ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಮೇ11ರಂದು 11 ಗಂಟೆಗೆ ವಿಧಾನಸೌಧದಲ್ಲಿ ನಿಗದಿಯಾಗಿದ್ದಂತ ಸಚಿವ ಸಂಪುಟ ಸಭೆಯನ್ನು ಮತ್ತೆ ಮೇ 12ರಂದು ಮಧ್ಯಾಹ್ನ 12 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.

ಅಂದಹಾಗೇ ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಇಂದು ತೆರಳಿದ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆ ಕೂಡ ನಡೆಯುತ್ತಿದೆ ಎನ್ನಲಾಗಿದೆ. ಕೇಂದ್ರದ ವರಿಷ್ಠರನ್ನು ಭೇಟಿ ಮಾಡಲಿರುವ ಅವರು, ಸಂಪುಟ ಸರ್ಕಸ್ ಗೆ ಗ್ರೀನ್ ಸಿಗ್ನಲ್ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು