6:28 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ತೊಟ್ಟಂನಲ್ಲಿ ಕಾರು-ಬುಲೆಟ್ ಮಧ್ಯೆ ಭೀಕರ ಅಪಘಾತ; ಪವಾಡಸದೃಶ ಪಾರಾದ ಸವಾರ

13/05/2022, 14:14

ಉಡುಪಿ(reporterkarnataka.com)
ಮಲ್ಪೆ ತೊಟ್ಟಂನ ಗಣೇಶೋತ್ಸವ ಸಮಿತಿಯ ಎದುರಿನಲ್ಲಿ ಕಾರು ಮತ್ತು ಬುಲೆಟ್ ಮಧ್ಯೆ ಅಪಘಾತ ಇಂದು ನಡೆದಿದ್ದು, ಬುಲೆಟ್ ಸವಾರರು 
ಪವಾಡಸದೃಶ ಅಪಾಯದಿಂದ ಪಾರಾಗಿದ್ದಾರೆ.


ಕಾರು ಚಾಲಕ ಮುಖ್ಯ ರಸ್ತೆಯಿಂದ ಒಳ ರಸ್ತೆಗೆ ತಿರುವು ಪಡೆದುಕೊಳ್ಳುವ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಬುಲೆಟ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ. ತಕ್ಷಣವೇ ರವಿ (ಸಿಟಿಜನ್ ಸರ್ಕಲ್) ಅವರು ಸಮಾಜ ಸೇವಕ ಈಶ್ವರ್ ಮಲ್ಪೆ ಅವರಿಗೆ ಕರೆ ಮಾಡಿದ್ದು, ಕರೆಗೆ ಸ್ಪಂದಿಸಿ ಸ್ಥಳಕ್ಕೆ ಆಗಮಿಸಿದ ಈಶ್ವರ್ ಅವರು ಗಾಯಾಳುಗಳನ್ನು ಆಂಬುಲೆನ್ಸ್ ನಲ್ಲಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು