5:54 PM Tuesday26 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಇನ್ನೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಫೈಲಾಗೋ ಅವಕಾಶ ಕಡಿಮೆ: ಯಾಕೆ ಗೊತ್ತಾ? ಮುಂದಕ್ಕೆ ಓದಿ!

13/05/2022, 15:44

ಬೆಂಗಳೂರು(reporterkarnataka.com): ಎಸ್ ಎಸ್ ಎಲ್‌ಸಿ ವಿದ್ಯಾರ್ಥಿಗಳು ಇನ್ನು ಫೇಲಾಗೋ ಅವಕಾಶ ಬಹಳ ಕಡಿಮೆ. ಯಾಕೆ ಗೊತ್ತಾ?  ಎಸ್ ಎಸ್ ಎಲ್‌ಸಿಯಲ್ಲಿ ಮಕ್ಕಳು ಫೇಲಾಗುವುದನ್ನು ತಪ್ಪಿಸಲು ಶೇ. 10ರಷ್ಟು ಕೃಪಾಂಕ ನೀಡಲಾಗುತ್ತದೆ. 

ಮೂರು ವಿಷಯಗಳಿಗೆ ಒಟ್ಟು ಶೇ. 10 ರಷ್ಟು ಮಾರ್ಕ್ಸ್ ನೀಡಲಾಗುವುದು. ಕೆಲವೇ ಅಂಕದಿಂದ ಫೇಲ್ ಆಗುವವರಿಗೆ ಶ್ರೀರಕ್ಷೆ ನೀಡಲು ಸರ್ಕಾರ ನಿರ್ಧರಿಸಿದೆ. ಫೆಲಾಗುವುದನ್ನು ಕಡಿಮೆ ಮಾಡಲು ಗರಿಷ್ಠ ಮೂರು ವಿಷಯದಲ್ಲಿ ಶೇಕಡ 10 ರಷ್ಟು ಕೃಪಾಂಕ ನೀಡಲು ತೀರ್ಮಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು