6:10 AM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಇನ್ನೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಫೈಲಾಗೋ ಅವಕಾಶ ಕಡಿಮೆ: ಯಾಕೆ ಗೊತ್ತಾ? ಮುಂದಕ್ಕೆ ಓದಿ!

13/05/2022, 15:44

ಬೆಂಗಳೂರು(reporterkarnataka.com): ಎಸ್ ಎಸ್ ಎಲ್‌ಸಿ ವಿದ್ಯಾರ್ಥಿಗಳು ಇನ್ನು ಫೇಲಾಗೋ ಅವಕಾಶ ಬಹಳ ಕಡಿಮೆ. ಯಾಕೆ ಗೊತ್ತಾ?  ಎಸ್ ಎಸ್ ಎಲ್‌ಸಿಯಲ್ಲಿ ಮಕ್ಕಳು ಫೇಲಾಗುವುದನ್ನು ತಪ್ಪಿಸಲು ಶೇ. 10ರಷ್ಟು ಕೃಪಾಂಕ ನೀಡಲಾಗುತ್ತದೆ. 

ಮೂರು ವಿಷಯಗಳಿಗೆ ಒಟ್ಟು ಶೇ. 10 ರಷ್ಟು ಮಾರ್ಕ್ಸ್ ನೀಡಲಾಗುವುದು. ಕೆಲವೇ ಅಂಕದಿಂದ ಫೇಲ್ ಆಗುವವರಿಗೆ ಶ್ರೀರಕ್ಷೆ ನೀಡಲು ಸರ್ಕಾರ ನಿರ್ಧರಿಸಿದೆ. ಫೆಲಾಗುವುದನ್ನು ಕಡಿಮೆ ಮಾಡಲು ಗರಿಷ್ಠ ಮೂರು ವಿಷಯದಲ್ಲಿ ಶೇಕಡ 10 ರಷ್ಟು ಕೃಪಾಂಕ ನೀಡಲು ತೀರ್ಮಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು