4:24 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಇನ್ನೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಫೈಲಾಗೋ ಅವಕಾಶ ಕಡಿಮೆ: ಯಾಕೆ ಗೊತ್ತಾ? ಮುಂದಕ್ಕೆ ಓದಿ!

13/05/2022, 15:44

ಬೆಂಗಳೂರು(reporterkarnataka.com): ಎಸ್ ಎಸ್ ಎಲ್‌ಸಿ ವಿದ್ಯಾರ್ಥಿಗಳು ಇನ್ನು ಫೇಲಾಗೋ ಅವಕಾಶ ಬಹಳ ಕಡಿಮೆ. ಯಾಕೆ ಗೊತ್ತಾ?  ಎಸ್ ಎಸ್ ಎಲ್‌ಸಿಯಲ್ಲಿ ಮಕ್ಕಳು ಫೇಲಾಗುವುದನ್ನು ತಪ್ಪಿಸಲು ಶೇ. 10ರಷ್ಟು ಕೃಪಾಂಕ ನೀಡಲಾಗುತ್ತದೆ. 

ಮೂರು ವಿಷಯಗಳಿಗೆ ಒಟ್ಟು ಶೇ. 10 ರಷ್ಟು ಮಾರ್ಕ್ಸ್ ನೀಡಲಾಗುವುದು. ಕೆಲವೇ ಅಂಕದಿಂದ ಫೇಲ್ ಆಗುವವರಿಗೆ ಶ್ರೀರಕ್ಷೆ ನೀಡಲು ಸರ್ಕಾರ ನಿರ್ಧರಿಸಿದೆ. ಫೆಲಾಗುವುದನ್ನು ಕಡಿಮೆ ಮಾಡಲು ಗರಿಷ್ಠ ಮೂರು ವಿಷಯದಲ್ಲಿ ಶೇಕಡ 10 ರಷ್ಟು ಕೃಪಾಂಕ ನೀಡಲು ತೀರ್ಮಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು