11:16 PM Tuesday8 - April 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

ಜನಸ್ನೇಹಿಯಾಗುತ್ತಿದೆ ವಾಟ್ಸಾಪ್: ಮೆಟಾ ಸೇರಿದ ವಾಟ್ಸಾಪ್ನಲ್ಲಿ ಹೊಸ ಅವಕಾಶಗಳು

13/05/2022, 20:50

ಹೊಸದಿಲ್ಲಿ(reporterkarnataka.com): ವಾಟ್ಸಾಪ್ ಹೆಚ್ಚು ಹೆಚ್ಚು ಜನಸ್ನೇಹಿ ಆಗುತ್ತಿದೆ. ಹೊಸ ನೀತಿಯ ಪ್ರಕಾರ 512 ಜನರನ್ನು ಒಂದೇ ವಾಟ್ಸಾಪ್ ಗುಂಪಿಗೆ ಸೇರಿಸಲು ಅನುವು ಮಾಡಿಕೊಡಲಿದೆ.

ಹೊಸ ವೈಶಿಷ್ಟ್ಯವು ಬಳಕೆದಾರರಿಗೆ 2 ಜಿಬಿಗೆ ಹೆಚ್ಚಿಸಲಾದ ಗಾತ್ರದೊಂದಿಗೆ ಫೈಲ್ ಗಳನ್ನು ಹಂಚಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ವಾಟ್ಸಾಪ್ ಹೇಳಿಕೊಂಡಿದೆ. ಇದಲ್ಲದೆ, ಬಳಕೆದಾರರು ಈಗ ವಾಟ್ಸಾಪ್ ಗುಂಪಿಗೆ ಹೆಚ್ಚಿನ ಸದಸ್ಯರನ್ನು ಸೇರಿಸಲು ಸಾಧ್ಯವಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು