3:35 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಶತಕದತ್ತ ಟೊಮೆಟೊ ದರ: ಗ್ರಾಹಕರು ಕಂಗಾಲು;  ಏನು ಕಾರಣ ಬೆಲೆ ಹೆಚ್ಚಳಕ್ಕೆ?

13/05/2022, 21:01

ಬೆಂಗಳೂರು( reporterkarnataka.com): ಪ್ರತಿ ಕೆಜಿಗೆ 60 ರಿಂದ 70 ರೂ.ವರೆಗೂ ತಲುಪಿದ್ದ ಟೊಮೆಟೊ ದರ ಮಾರುಕಟ್ಟೆಗೆ ಪೂರೈಕೆ ಕಡಿಮೆಯಾಗುತ್ತಿದ್ದಂತೆ 100 ರೂ.ಸನಿಹಕ್ಕೆ ಬಂದಿದೆ. 

ಟೊಮೆಟೊ ಬೆಳೆಗೆ ಹಾನಿಯಾಗಿರುವುದರಿಂದ ಪೂರೈಕೆ ಪ್ರಮಾಣ ಕಡಿಮೆಯಾಗಿದೆ. ಊರ ಹಬ್ಬ, ಜಾತ್ರೆ, ಮದುವೆ, ಗೃಹಪ್ರವೇಶ, ಅನ್ನಸಂತರ್ಪಣೆ ನಡೆಯುತ್ತಿರುವುದರಿಂದ ಟೊಮೆಟೊಗೆ ಬೇಡಿಕೆ ಹೆಚ್ಚಾಗಿದೆ. ಅಕಾಲಿಕ ಮಳೆಯಿಂದ ಬೆಳೆ ಹಾನಿಯು  ಕಾರಣ ವೆನ್ನಲಾಗುತ್ತಿದೆ

ಇತ್ತೀಚಿನ ಸುದ್ದಿ

ಜಾಹೀರಾತು