10:06 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

– ಪಿಜಿ- 22 ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್​ ನಕಾರ: ನಿಗದಿಪಡಿಸಿದ ವೇಳಾಪಟ್ಟಿ ಅನುಸರಿಸಲು ಸೂಚನೆ

14/05/2022, 12:02

ಹೊಸದಿಲ್ಲಿ(reporterkarnataka.com):ನೀಟ್- ಪಿಜಿ-22 ಪರೀಕ್ಷೆ ಮುಂದೂಡುವಂತೆ ವೈದ್ಯರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅರ್ಜಿ ವಿಚಾರಣೆಯನ್ನು ಕೈಗೊಂಡ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು – ಪಿಜಿ- 22 ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್​ ನಕಾರ: ನಿಗದಿಪಡಿಸಿದ

ವೇಳಾಪಟ್ಟಿ ಅನುಸರಿಸಲು ಸೂಚನೆ ಸೂರ್ಯಕಾಂತ್ ಅವರ ಪೀಠವು, ವೈದ್ಯರ ಅಲಭ್ಯತೆಯಾಗಿ ರೋಗಿಗಳ ಆರೈಕೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಅವರ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದೆ.

ಇತ್ತ ಒಂದು ವರ್ಗದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡುವುದನ್ನು ಬಯಸಿದರೆ, ಇನ್ನೊಂದು ವರ್ಗದಲ್ಲಿರುವ 2.60 ಲಕ್ಷ ಅಭ್ಯರ್ಥಿಗಳು ಈಗಾಗಲೇ ಪರೀಕ್ಷೆಗೆ ತಯಾರಾಗಿದ್ದಾರೆ. ಅವರ ಮೇಲೆ ಪ್ರಭಾವ ಬೀರುತ್ತದೆ ಎಂದು ಹೇಳಿದೆ.

ಈಗಾಗಲೇ ಸಾಂಕ್ರಾಮಿಕ ರೋಗದಿಂದಾಗಿ ಹಳಿತಪ್ಪಿದ ದೇಶವು ಹಳಿಗಳ ಬರುತ್ತಿದೆ. ಇದರ ನಡುವೆ ಸರಿಯಾದ ಸಮಯಕ್ಕೆ ಪರೀಕ್ಷೆ ನಡೆಯುವಂತೆ ವೇಳಾಪಟ್ಟಿಯನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಹಾಗಾಗಿ ನ್ಯಾಯಾಲಯ ನಿಗದಿಪಡಿಸಿದ ಸಮಯ ವೇಳಾಪಟ್ಟಿಯನ್ನು ಅನುಸರಿಸಬೇಕು ಎಂದು ತಿಳಿಸಿದೆ.

ಸದ್ಯ ನಡೆಯುತ್ತಿರುವ NEET-PG 2021ರ ಕೌನ್ಸೆಲಿಂಗ್​ನೊಂದಿಗೆ ಕ್ಲ್ಯಾಶ್​ ಆಗುವ ಕಾರಣಕ್ಕೆ ಮೇ 21ರಂದು ನಡೆಯಲಿರುವ (NEET-PG) 2022ರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ವೈದ್ಯರು ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು