10:52 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಐನಾಪುರ: ಕೃಷ್ಣಾ ಕಿತ್ತೂರ ಮಹಾಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಕಳಸಾರೋಹಣ ಸಂಪನ್ನ

14/05/2022, 22:22

ಬೆಳಗಾವಿ(reporterkarnataka.com):
ಒಳ್ಳೆಯದನ್ನು ನೋಡಬೇಕು, ಕೇಳಬೇಕು, ಉಣ್ಣಬೇಕು, ತಿನ್ನಬೇಕು,l. ಅಷ್ಟೇಯಲ್ಲದೆ.ಒಳ್ಳೆಯ ಕಾರ್ಯಗಳನ್ನು ಮಾಡಬೇಕು ಎಂದು ವಿಜಯಪುರ ಜ್ಞಾನ ಯೋಗಾಶ್ರಮದ  ಸಿದೇಶ್ವರ ಮಹಾಸ್ವಾಮಿಜಿ ಹೇಳಿದರು.

ಅವರು ಐನಾಪುರ ಸಮೀಪದ ಕೃಷ್ಣಾ ಕಿತ್ತೂರ ಗ್ರಾಮದ ಮಹಾಲಕ್ಷ್ಮಿ ದೇವಿ ಕಮಿಟಿ ಮತ್ತು ಸಮಸ್ತ ನಾಗರಿಕರು ಆಯೋಜಿಸಿದ  ಶ್ರೀ ಮಹಾಲಕ್ಷ್ಮೀ ದೇವಿಯ ದೇವಸ್ಥಾನದ  ಕಳಸಾರೋಹಣವನ್ನು ಸಮಾರಂಭದ ದಿವ್ಯಸಾನಿದ್ಯ ವಹಿಸಿ ಮಾತನಾಡಿದರು.

ಈ ಶರೀರಕ್ಕೆ ಪ್ರಾಸಾದ ಭಾವ ಬರಲ್ಲಿ ಅಂತಾ ಗುಡಿಗಳನ್ನು ಕಟ್ಟುತ್ತಾರೆ. ಗುಡಿಗಳು ನಮ್ಮಗೆ ಪಾಠಯಲಿಕ್ಕೆ ಇರುತ್ತವೆ. ಗುಡಿಗಳನ್ನು ಸುಂದರವಾಗಿ ಕಟ್ಟಿದಿರಿ. ಅವುಗಳು ಪಾವಿತ್ರತೆ ಪಡೆದಿವೆ. ಅದೇ ರೀತಿ ದೇವರು ಕಟ್ಟಿದ ಗುಡಿಗಳು ಅಂದರೆ ನಿಮ್ಮ ದೇಹಗಳು ಎಷ್ಟು ಪಾವಿತ್ರ್ಯ ಪಡೆದಿವೆ. ದೇವರು ಕಟ್ಟಿದ ಗುಡಿಗಳು ನೀವೆಲ್ಲ ಎಷ್ಟು ಭಾಗ್ಯಶಾಲಿಗಳು ಎಂದು ಹೇಳಿದರು.

ಸಾನಿಧ್ಯ ವಹಿಸಿದ ಗದಗ ಬ್ರಹನ್ಮಠದ ಸದಾಶಿವಾನಂದ ಸ್ವಾಮಿಜಿ ಆರ್ಶಿವಚನ  ನೀಡಿ ಶ್ರೀ ಮಹಾಲಕ್ಷ್ಮಿ ದೇವಿ ಗುಡಿಗೆ ಅತ್ಯಂತ ಸುಂದರವಾದ ಗೋಪುರ ನಿರ್ಮಾಣ ಮಾಡಿರುವುದು ಸಂತಸ ತಂದಿದೆ. ಇದು ದಕ್ಷಿಣ ಭಾರತದಲ್ಲಿ ವೈಶಿಷ್ಟ್ಯ ಪೂರ್ಣ ವಾದದು. ನಮ್ಮ ದೇಶದಲ್ಲಿ ದೇವಸ್ಥಾನ ಕಟ್ಟುವುದು ರಾಜಗೋಪುರ ನಿರ್ಮಾಣ ಮಾಡುವದು  ಹಳೆಯ ಕಾಲದಿಂದಲೂ ನಡೆದುಕೊಂಡು ಬಂದಿದೆ ಎಂದರು. 


ಸಾನಿದ್ಯವನ್ನು ಕಾಗವಾಡ ಗುರುದೇವಾಶ್ರಮದ ಯತೀಶ್ವರಾನಂದ ಸ್ವಾಮಿಜಿ ವಹಿಸಿದರು. ನೇತ್ರತ್ವವನ್ನು ಐನಾಪುರ ಕೃಷ್ಣಾಕಿತ್ತೂರ ಗುರುದೇವಾಶ್ರಮದ ಬಸವೇಶ್ವರ ಸ್ವಾಮೀಜಿ ವಹಿಸಿದರು. ಅಥಣಿ ಶುರ್ಗಸನ ವ್ಯವಸ್ಥಾಪಕ ನಿದೇರ್ಶಕ ಯೋಗೇಶ ಪಾಟೀಲ, ತಹಸೀಲ್ದಾರ ಆರ್ ಆರ್ ಬುರ್ಲಿ, ಕಾಗವಾಡ ಪಿ ಎಸ್ ಐ ಭೀಮಪ್ಪಾ ರಬಕವಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು