6:52 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಮೇ 22: ಪದುವಾ ಹೈಸ್ಕೂಲ್ ಮೈದಾನದಲ್ಲಿ ‘ಬಲ್ಯಾಯ ಟ್ರೋಫಿ- 2022’ ಕ್ರಿಕೆಟ್ ಪಂದ್ಯಾಟ

17/05/2022, 10:23

ಮಂಗಳೂರು(reporterkarnataka.com): ಬಲ್ಯಾಯ ಯಾನೆ ಕಣಿಶನ್ ಮಹಾಜನ ಸಂಘದ ಆಶ್ರಯದಲ್ಲಿ ನಿಗದಿತ ಓವರ್ ಗಳ ಕ್ರಿಕೆಟ್ ಪಂದ್ಯಾಟ ‘ಬಲ್ಯಾಯ ಟ್ರೋಫಿ- 2022’ ನಗರದ ಕದ್ರಿ ಹಿಲ್ಸ್ ಪದುವಾ ಹೈಸ್ಕೂಲ್ ಮೈದಾನದಲ್ಲಿ ಮೇ 22ರಂದು ಭಾನುವಾರ ಬೆಳಗ್ಗೆ 8.30ಕ್ಕೆ ನಡೆಯಲಿದೆ.

ಟ್ರೋಫಿ ವಿಜೇತರಿಗೆ  6666 ರೂ. ನಗದು ಬಹುಮಾನ ಹಾಗೂ ಬಲ್ಯಾಯ ಟ್ರೋಫಿ ನೀಡಲಾಗುವುದು. ದ್ವಿತೀಯ ಬಹುಮಾನ 4444 ರೂ. ನಗದು ಹಾಗೂ ಟ್ರೋಫಿ ನೀಡಲಾಗುವುದು. ಉತ್ತಮ ದಾಂಡಿಗ, ಉತ್ತಮ ಎಸೆತಗಾರ ಹಾಗೂ ಉತ್ತಮ ಸವ್ಯಸಾಚಿ ವೈಯಕ್ತಿಕ ಪ್ರಶಸ್ತಿಯನ್ನೂ ನೀಡಿ ಆಟಗಾರರನ್ನು ಪುರಸ್ಕರಿಸಲಾಗುವುದು. ಕ್ರೀಡಾಭಿಮಾನಿಗಳು ಇದಕ್ಕೆ ಸಂಪೂರ್ಣ ಸಹಕಾರ ನೀಡಬೇಕಾಗಿ ಬಲ್ಯಾಯ ಯುವ ವೇದಿಕೆಯ ಸಂಚಾಲಕರಾದ ನವೀನ್ ಬಲ್ಯಾಯ ಅಳಪೆ ಹಾಗೂ ಸಹ ಸಂಚಾಲಕ ಅರವಿಂದ ಪಂಡಿತ್ ಪೆರ್ಮಂಕಿ ಅವರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು